23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಪತ್ತೆಯಾಗಿದ್ದ ತೋಟತ್ತಾಡಿ ಯುವಕನ ಮೃತದೇಹ ಅಣಿಯೂರು ನದಿಯಲ್ಲಿ ಪತ್ತೆ

ನೆರಿಯ: ತೋಟತ್ತಾಡಿ ಪಿತ್ತಿಲು ನಿವಾಸಿಯಾದ ಶಿವಕುಮಾರ್ ರವರು 300 ಎಕ್ರೆ ಎಸ್ಟೇಟ್ ಹತ್ತಿರ ಅಣಿಯೂರು ನದಿಗೆ ಮೀನು ಹಿಡಿಯಲು ಹೋಗಿ ನಾಪತ್ತೆಯಾದ ಘಟನೆ ಅ.13 ರಂದು ನಡೆದಿತ್ತು.

ಕುಟುಂಬದಸ್ಥರು ಮತ್ತು ಊರಿನವರು ಸೇರಿ ಹುಡುಕಾಟ ನಡೆಸಿದ್ದು, ಮೃತ ದೇಹವು ಅ.14ರಂದು ನಸುಕಿನ ಜಾವ ಹೊಳೆಯಲ್ಲಿ ಪತ್ತೆಯಾಗಿದೆ. ಘಟನ ಸ್ಥಳಕ್ಕೆ ಧರ್ಮಸ್ಥಳ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಅಳದಂಗಡಿ: ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿಯ ಹಿರಿಯ ಕಾರ್ಯಕರ್ತ ಪೂವಪ್ಪ ಮಡಿವಾಳ ಸನ್ಮಾನ

Suddi Udaya

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಗೆ ಜಯ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿಧ್ಯಾರ್ಥಿಗಳಿಂದ ಅದ್ವಿತೀಯ ಸಾಧನೆ: 593 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣ, ವಿವಿಧ ವಿಷಯಗಳಲ್ಲಿ ನೂರಕ್ಕೆ ನೂರರಷ್ಟು ಅಂಕಗಳನ್ನು ಪಡೆದುಕೊಂಡು ಸಾಧನೆ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಕಾಲೇಜಿನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್

Suddi Udaya

ಉಜಿರೆ ರಬ್ಬರ್ ಸೊಸೈಟಿಗೆ ಅಪೋಲೋ ಗೋಲ್ಡ್ ಪಾರ್ಟ್ನರ್ ಅವಾರ್ಡ್

Suddi Udaya

ಬಂದಾರು: ಪೆರ್ಲ-ಬೈಪಾಡಿ ನಿವಾಸಿ ಶತಾಯುಷಿ ಲಕ್ಷ್ಮೀ ನಿಧನ

Suddi Udaya

ಶ್ರೀ ಕೃಷ್ಣ ಭಜನಾ ಮಂದಿರದ ಸಭಾ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋ. ವತಿಯಿಂದ ರೂ.2ಲಕ್ಷ ಸಹಾಯಧನ

Suddi Udaya
error: Content is protected !!