September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ, ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ

ಬೆಳ್ತಂಗಡಿ: ಗ್ರಾಹಕರ ಅನುಕೂಲಕ್ಕಾಗಿ ಪುರುಷರ, ಮಹಿಳೆಯರ ಬಟ್ಟೆಗಳು 80% ಡಿಸ್ಕೌಂಟ್ ದರದಲ್ಲಿ ಬೃಹತ್ ಮಾರಾಟವು ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಭಾ ಭವನದಲ್ಲಿ ಪ್ರಾರಂಭಗೊಂಡಿದೆ.


ಬೆಳ್ತಂಗಡಿ ಜನತೆಗೆ ಸುವರ್ಣಾವಕಾಶವಾಗಿದ್ದು ಮಹಿಳೆಯರ ಮತ್ತು ಪುರುಷರ ಉಡುಪುಗಳು ನೇರವಾಗಿ ಗಾರ್ಮೆಂಟ್ಸ್ ಮುಖಾಂತರ ರೀಟೆಲ್ 80% ವರೆಗೆ ರಿಯಾಯಿತಿ ಮಾರಾಟ. ಗ್ರಾಹಕರಿಗೆ ರೂ. 150/- ಮತ್ತು 200 ಮಾರಾಟ ನಡೆಯಲಿದೆ.


ಯಾವುದೇ ಫ್ಯಾನ್ಸಿ ಬಟ್ಟೆ ಖರೀದಿಸಿ ಈಗ ಕೇವಲ ಸ್ಪೆಷಲ್ ಆಫರ್ ರೂ 200/-, ರೌಂಡ್ ನೆಕ್ ಟೀ-ಶರ್ಟ್, ಕಾಲರ್ ನೆಕ್ ಟೀ ಶರ್ಟ್ ಕೇವಲ ರೂ. 200/-250/-300/- ಕ್ಕೆ ಸಿಗಲಿದೆ. ಬ್ರಾಂಡೆಡ್ ಆಫೀಸ್‌ವೇರ್ ಟೀ-ಶರ್ಟ್, ಆಕ್ರಿಲಿಕ್ ಕಾಲರ್ ಟೀ-ಶಟ್, ಲೂಪ್‌ನೆಕ್ ಟಿ-ಶರ್ಟ್, ರೌಂಡ್ ನೆಕ್ ಶರ್ಟ್, ಟ್ರ್ಯಾಕ್ ಪ್ಯಾಂಟ್‌ಗಳು, ನೈಟ್ ಪ್ಯಾಂಟ್‌ಗಳು, ರಾಜಸ್ಥಾನಿ ಪ್ರಿಂಟೆಡ್ ಕಾಟನ್ ಕುರ್ತಿ, ಅಹಮದಾಬಾದ್ ಪ್ರಿಂಟೆಡ್ ಕುರ್ತಿ, ಜಾರ್ಜೆಟ್ ಪ್ರಿಂಟೆಡ್ ಕುರ್ತಿ, ಲೇಡಿಸ್ ಜಾಕೆಟ್, ಲೇಡಿಸ್ ನೈಟಿ, ಪ್ಲಾಜಾ ಲೆಗ್ಗಿನ್ಸ್, ಆಂಕಲ್ ಲೆಗ್ಗಿನ್ಸ್, ಯಾವುದೇ ಕ್ಯಾಷುವೆಲ್ ಮತ್ತು ಫಾರ್ಮಲ್ ರೂ.200/- ಈ ಆಫರ್ ಕೇವಲ ಕೆಲವು ದಿನಗಳು ಮಾತ್ರ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅರುಣ್ ಚಕ್ರವರ್ತಿ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ, ಇದರ ನೂತನ ಅಧ್ಯಕ್ಷರಾಗಿ ಮಿತ್ತಬಾಗಿಲು ಕಕ್ಕೆನೇಜಿ ಶಿವಾನಂದ ರಾವ್ ಆಯ್ಕೆ

Suddi Udaya

ಮಡಂತ್ಯಾರು ಗ್ರಾ. ಪಂ. ನಲ್ಲಿ ಸ್ವಚ್ಛ ಸಂಕೀರ್ಣದ ಉದ್ಘಾಟಣೆ

Suddi Udaya

ಉಜಿರೆಯ ರವೀಂದ್ರ ನಾಯಕ್ ನಿಧನ

Suddi Udaya

ಶಿಶಿಲ ಶಿವ ಸೇವಾ ಟ್ರಸ್ಟ್ ವತಿಯಿಂದ ಹೇವಾಜೆ ಶಾಲೆಯ ಆಯ್ದ ಮಕ್ಕಳಿಗೆ ಉಚಿತ ಬ್ಯಾಗ್, ಪುಸ್ತಕ ಮತ್ತು ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ, ಅಧಿಕಾರದ ಗದ್ದುಗೆಗೇರಿದ ಬಿಜೆಪಿ: ನೂತನ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾ,ಉಪಾಧ್ಯಕ್ಷ ಕಾಂತಪ್ಪ ಗೌಡ ಹಾಗೂ ನಿರ್ದೇಶಕರನ್ನು ಅಭಿನಂದಿಸಿದ ಬಿಜೆಪಿ ಕಾರ್ಯಕರ್ತರು

Suddi Udaya
error: Content is protected !!