30.3 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಕೀಲರ ಸಂಘದ ನೇತೃತ್ವದಲ್ಲಿ ಈದ್ ಮಿಲಾದ್ ಕಾರ್ಯಕ್ರಮ

ಬೆಳ್ತಂಗಡಿ : ವಕೀಲರ ಸಂಘ (ರಿ) ಬೆಳ್ತಂಗಡಿ ಇದರ ನೇತೃತ್ವದಲ್ಲಿ ಈದ್ ಮಿಲಾದ್ ಕಾರ್ಯಕ್ರಮವನ್ನು ಆಚರಿಸಲಾಯಿತು.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿಯ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಂದೇಶ್ ಕೆ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ವಿಜಯೇಂದ್ರ ಟಿ ಹೆಚ್, ಹಿರಿಯ ಸಮಿತಿಯ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೋ, ಹಿರಿಯ ವಕೀಲರಾದ ಮಹಮ್ಮದ್ ಹನೀಫ್ ಹಾಗೂ ಶ್ರೀಮತಿ ಮುಮ್ತಾಜ್ ಬೇಗಂ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಬಂಟ್ವಾಳದ ವಕೀಲರಾದ ಇಮ್ತಿಯಾಜ್ ಬಿ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು.


ಕಾರ್ಯಕ್ರಮದಲ್ಲಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ ಸ್ವಾಗತಿಸಿದರು. ಕಾರ್ಯಕ್ರಮದ ನಿರೂಪಣೆ ಹಾಗೂ ಧನ್ಯವಾದವನ್ನು ವಕೀಲರಾದ ನವಾಜ್ ಶರೀಫ್ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕವಾಳಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿತು.

ಈ ಕಾರ್ಯಕ್ರಮದಲ್ಲಿ ವಕೀಲರಗಳು ಹಾಗೂ ನ್ಯಾಯಾಲಯದ ಸಿಬ್ಬಂದಿಗಳು ಭಾಗವಹಿಸಿದ್ದರು.

Related posts

ಖ್ಯಾತ ನೋಟರಿ ನ್ಯಾಯವಾದಿ ಸೇವಿಯರ್ ಪಾಲೇಲಿ ಕಾಂಗ್ರೆಸ್ ಸೇರ್ಪಡೆ

Suddi Udaya

ಗುರುವಾಯನಕೆರೆ ಸನ್ಯಾಸಿಕಟ್ಟೆ ಬಳಿ ಬೈಕ್ ಮತ್ತು ಟಿಪ್ಪರ್ ಡಿಕ್ಕಿ, ಬೈಕ್ ಸವಾರ ಸಾವು, ಇನ್ನೋರ್ವ ಗಂಭೀರ

Suddi Udaya

ಉಜಿರೆಯಿಂದ ಪೆರಿಯಶಾಂತಿಯ ರಸ್ತೆ ಕಾಮಗಾರಿ ಕೇಂದ್ರದ ಯೋಜನೆ ಮುಗ್ರೋಡಿ ಕನ್ಸ್ ಟ್ರಕ್ಷನ್ ಗೆ ಟೆಂಡರ್

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಮನೆಗೆ ಗುಡ್ಡ ಕುಸಿತ, ಮನೆ ಭಾಗಶಃ ಹಾನಿ, ಮನೆಯೊಳಗೆ ತುಂಬಿದ ಮಣ್ಣಿನ ರಾಶಿ

Suddi Udaya

ಜು.11: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 15ನೇ ನೂತನ ಶಾಖೆ ಮಡಂತ್ಯಾರಿನಲ್ಲಿ ಉದ್ಘಾಟನೆ

Suddi Udaya

ನೆರಿಯ ಒಂಟಿ ಸಲಗ ಕಾರಿನ ಮೇಲೆ ದಾಳಿ ಪ್ರಕರಣ: ಇಬ್ಬರಿಗೆ ಗಾಯ ಐದು ಮಂದಿ ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!