27.9 C
ಪುತ್ತೂರು, ಬೆಳ್ತಂಗಡಿ
March 6, 2026
ಸಾಧಕರು

ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ಸಂಘಟನಾ ಕಾರ್ಯದಶಿಯಾಗಿ ಡಾ.. ಕೆ. ಜಯಕೀರ್ತಿ ಜೈನ್ನೇಮಕ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘ (ರಿ) ಬೆಂಗಳೂರು ಕೇಂದ್ರ ಸಂಘದ ಮೈಸೂರು ವಿಭಾಗ ಮಟ್ಟದ ಸಂಘಟನಾ ಕಾರ್ಯದರ್ಶಿಯನ್ನಾಗಿ ರಾಜ್ಯ ಸಂಘದ ಅಧ್ಯಕ್ಷರಾದ ಡಾ. ಎಲ್ ಭಯರಪ್ಪರವರು ಡಾ. ಕೆ. ಜಯಕೀರ್ತಿ ಜೈನ್, ಧರ್ಮಸ್ಥಳ, ಇವರನ್ನು ಇಂದು ನೇಮಕ ಮಾಡಿದ್ದಾರೆ.

ಜಯಕೀತಿ೯ ಜೈನ್ ಅವರು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿಯಾಗಿ, ಸಂಘಟನಾ ಕಾರ್ಯದರ್ಶಿಯಾಗಿ, 25 ವರ್ಷ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷರಾಗಿ, ಪಶು ವೈದ್ಯಕೀಯ ಪರಿವೀಕ್ಷಕರಾಗಿ, ಸಂಘದಲ್ಲಿ 35 ವರ್ಷ ಜಿಲ್ಲಾಧ್ಯಕ್ಷರಾಗಿ, ವೇಣೂರು ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ಸರಕಾರದಿಂದ ಸಮನ್ವಯಾಧಿಕಾರಿಯಾಗಿ ಕೆಲಸ ನಿರ್ವಹಣೆ ಮಾಡಿದ್ದಾರೆ.

ಪ್ರಸ್ತುತ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ‌ ಅಧ್ಯಕ್ಷರಾಗಿ, ಮಹಾವೀರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕರಾಗಿ, ಶ್ರೀ ಕ್ಷೇತ್ರ ಚಂದ್ರಪುರ, ಶಿಶಿಲ ಆಡಳಿತ ಮಂಡಳಿಯ ಸಂಚಾಲಕರಾಗಿ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತಿದ್ದಾರೆ.

Related posts

ಗೇರುಕಟ್ಟೆಯ ರಾಮಪ್ರಕಾಶ ಕಲ್ಲೂರಾಯರಿಗೆ ಶ್ರೀನಿಧಿ ಆಸ್ರಣ್ಣ ಪ್ರಶಸ್ತಿ.

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 2 ನೇ ರ್ಯಾಂಕ್ ಗಳಿಸಿರುವ ವಿದ್ಯಾರ್ಥಿ ಚಿನ್ಮಯ್ ಜಿ.ಕೆ.ಗೆ ವಿದ್ವತ್ ಪದವಿಪೂರ್ವ ಕಾಲೇಜಿನಲ್ಲಿ ಸನ್ಮಾನ

Suddi Udaya

ನಡ ನಿವಾಸಿ ಅರುಣ್ ಜಿ. ಡಿ.ಸೋಜ ಅವರಿಗೆ ಜೈಪುರ ಮಾಳವೀಯ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಿಂದ ಪಿಹೆಚ್ ಡಿ ಪದವಿ

Suddi Udaya

ಬೆಳ್ತಂಗಡಿ ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿ

Suddi Udaya

ಮಾನವೀಯತೆ ಮೆರೆದ ಪಿಕಪ್ ಮಾಲಕ ಸಲೀಂ ಕೊಯ್ಯುರ್

Suddi Udaya

ಫೆ.1: ಭೂಸೇನೆಯಲ್ಲಿ 22 ವರ್ಷ ದೇಶ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಎ.ಸಿ.ಪಿ ಹವಾಲ್ದಾರ್ ದೇವಕುಮಾರ್ ಗೌಡರಿಗೆ ಹುಟ್ಟೂರಿನಲ್ಲಿ ಸ್ವಾಗತ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!