23.7 C
ಪುತ್ತೂರು, ಬೆಳ್ತಂಗಡಿ
April 24, 2026
ಸಾಧಕರು

ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ಸಂಘಟನಾ ಕಾರ್ಯದಶಿಯಾಗಿ ಡಾ.. ಕೆ. ಜಯಕೀರ್ತಿ ಜೈನ್ನೇಮಕ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘ (ರಿ) ಬೆಂಗಳೂರು ಕೇಂದ್ರ ಸಂಘದ ಮೈಸೂರು ವಿಭಾಗ ಮಟ್ಟದ ಸಂಘಟನಾ ಕಾರ್ಯದರ್ಶಿಯನ್ನಾಗಿ ರಾಜ್ಯ ಸಂಘದ ಅಧ್ಯಕ್ಷರಾದ ಡಾ. ಎಲ್ ಭಯರಪ್ಪರವರು ಡಾ. ಕೆ. ಜಯಕೀರ್ತಿ ಜೈನ್, ಧರ್ಮಸ್ಥಳ, ಇವರನ್ನು ಇಂದು ನೇಮಕ ಮಾಡಿದ್ದಾರೆ.

ಜಯಕೀತಿ೯ ಜೈನ್ ಅವರು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿಯಾಗಿ, ಸಂಘಟನಾ ಕಾರ್ಯದರ್ಶಿಯಾಗಿ, 25 ವರ್ಷ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷರಾಗಿ, ಪಶು ವೈದ್ಯಕೀಯ ಪರಿವೀಕ್ಷಕರಾಗಿ, ಸಂಘದಲ್ಲಿ 35 ವರ್ಷ ಜಿಲ್ಲಾಧ್ಯಕ್ಷರಾಗಿ, ವೇಣೂರು ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ಸರಕಾರದಿಂದ ಸಮನ್ವಯಾಧಿಕಾರಿಯಾಗಿ ಕೆಲಸ ನಿರ್ವಹಣೆ ಮಾಡಿದ್ದಾರೆ.

ಪ್ರಸ್ತುತ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ‌ ಅಧ್ಯಕ್ಷರಾಗಿ, ಮಹಾವೀರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕರಾಗಿ, ಶ್ರೀ ಕ್ಷೇತ್ರ ಚಂದ್ರಪುರ, ಶಿಶಿಲ ಆಡಳಿತ ಮಂಡಳಿಯ ಸಂಚಾಲಕರಾಗಿ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತಿದ್ದಾರೆ.

Related posts

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್: ಮುಂಡಾಜೆ ಕಾಲೇಜಿನ ಇಂದುಮತಿ ತಳವಾರ್ ಹಾಗೂ ಅಂಜಲಿಗೆ ಚಿನ್ನದ ಪದಕ

Suddi Udaya

ಉಪ್ಪಿನಂಗಡಿ ಮಂಡಲ ಹಾಗೂ ಉಜಿರೆ ವಲಯದ ವತಿಯಿಂದ ಸಾಧಕ ವಿದ್ಯಾರ್ಥಿ ಚಿನ್ಮಯ್ ಗೆ ಅಭಿನಂದನೆ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರಶಸ್ತಿ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಸಭೆ

Suddi Udaya

ಬೆಳಾಲು: ಎ.ಸಿ.ಪಿ. ನಾಯಕ ಸುಬೇದಾ‌ರ್ ಮೋಹನ್‌ ಗೌಡ ರವರಿಗೆ ಹುಟ್ಟೂರ ಅಭಿನಂದನೆ-ಉಜಿರೆಯಿಂದ ಸ್ವಾಗತ ಮೆರವಣಿಗೆ

Suddi Udaya
error: Content is protected !!