25.4 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಶಿಶಿಲ :ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯ

ಶಿಶಿಲ ಗ್ರಾಮದ ಕೊಳಂಬೆ ರವಿ ಎಂಬವರ ಮನೆಗೆ ಸಿಡಿಲು ಬಡಿದು ಮನೆಯ ವಯರಿಂಗ್ ಸೇರಿದಂತೆ 25,000 ಹೆಚ್ಚಿನ ನಷ್ಟ ಸಂಭವಿಸಿತು.
ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದ ಸದಸ್ಯರು ಹಾಗೂ ಪದಾಧಿಕಾರಿಗಳು ಮನೆಯ ವಯರಿಂಗ್ ದುರಸ್ತಿಗೊಳಿಸಿಕೊಟ್ಟು ಸದಸ್ಯರು ಸಂಗ್ರಹಿಸಿದ ದೇಣಿಗೆಯನ್ನು ರವಿಯವರಿಗೆ ಹಸ್ತಾಂತರಿಸಿದರು. ಸಿಡಿಲಿಗೆ ಛಿದ್ರಗೊಂಡಿದ್ದ ಸ್ಟೆಬಿಲೈಸರ್, ರಿಸೀವರ್ ಬದಲಿಗೆ ಹೊಸ ಉಪಕರಣಗಳನ್ನು ನೀಡಲಾಯಿತು. ಅರಸಿನಮಕ್ಕಿ ಅನ್ನಾ ಎಂಟರ್ಪ್ರೈಸಸ್ ಉಚಿತವಾಗಿ ಡಿಶ್ ಕೇಬಲ್ ನೀಡಿದರು.
ಈ ಸಂದರ್ಭದಲ್ಲಿ ಯುವಕ ಮಂಡಲದ ಗೌರವ ಸಲಹೆಗಾರರು, ಅಧ್ಯಕ್ಷರು, ಕಾರ್ಯದರ್ಶಿ, ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.229.55 ಕೋಟಿ ವ್ಯವಹಾರ-ರೂ.82.10 ಲಕ್ಷ ಲಾಭ- ಶೇ 10.50 ಡಿವಿಡೆಂಡ್

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿಯ ಬಿತ್ತಿ ಪತ್ರ ಅನಾವರಣ

Suddi Udaya

ಕನ್ಯಾಡಿ ಗುತ್ತು ಮನೆಯ ಅಚ್ಚುತರಾವ್ ಮತ್ತಿಲ ನಿಧನ

Suddi Udaya

ಪ್ರಸನ್ನ ನರ್ಸಿಂಗ್ ಕಾಲೇಜಿನ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಾದ ಸಂಚಿತಾ ಹಜ್ರಾ ಹಾಗೂ ಶ್ರೇಯಾ ಸಿದ್ದಪ್ಪ ರಿಗೆ ಅತ್ಯುತ್ತಮ ರ್‍ಯಾಂಕ್

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ನೂತನ ಕಟ್ಟಡ ಉದ್ಘಾಟನೆ

Suddi Udaya

ಉಜಿರೆ: ಕೃತಿಕಾ ಹಾಗೂ ಪುಣ್ಯಶ್ರೀ ರವರ ಚಿಕಿತ್ಸೆಗಾಗಿ ನೆರವಿಗೆ ಮನವಿ

Suddi Udaya
error: Content is protected !!