25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಹಾಗೂ ಮುಂಡಾಜೆ ಗ್ರಾಮದಲ್ಲಿ ಗುಡ್ಡ ಕುಸಿದು ರಸ್ತೆಗೆ ಹಾನಿ

ಕಲ್ಮಂಜ : ಅ. 13 ರಂದು ಸುರಿದ ಭಾರೀ ಮಳೆಗೆ ಕಲ್ಮಂಜ ಗ್ರಾಮದ ‌ಮಾಣಿಂಜೆ ಹಾಗೂ ಮುಂಡಾಜೆ ಗ್ರಾಮದ ಗುಂಡಿ ದೇವಸ್ಥಾನ ಹಾಗೂ ಪಿಲತ್ತಡ್ಕ ಎಂಬಲ್ಲಿ ಗುಡ್ಡ ಕುಸಿದು ರಸ್ತೆ ಸಂಪೂರ್ಣ ಹಾನಿಯಾಗಿದ್ದು, ಮಣ್ಣು ತುಂಬಿಕೊಂಡಿದೆ.

ಈ ಮಾರ್ಗವು ಚಿಕ್ಕಮಗಳೂರು ಜಿಲ್ಲೆಯಿಂದ ಚಾರ್ಮಾಡಿ ಘಾಟ್ ಮೂಲಕ ಧರ್ಮಸ್ಥಳ ಸಂಪರ್ಕಿಸುವ ಸುಗಮ ವ್ಯವಸ್ಥೆಯಾಗಿದ್ದು ಆದರೆ ಈಗ ವಾಹನಗಳ ಓಡಾಟಕ್ಕೆ ಪರದಾಡುವಂತಾಗಿದೆ.

Related posts

ಕಲ್ಮಂಜ 87 ವಾರ್ಡಿನಲ್ಲಿ ಒಂಬತ್ತು ನಾರಿಮಣಿಗಳಿಂದ ಪ್ರಥಮ ಮತ ಚಲಾವಣೆ

Suddi Udaya

ಬೆಳ್ತಂಗಡಿ: ಉಪನ್ಯಾಸಕ ಪುನೀತ್ ಕುಮಾರ್ ಬಯಲು ಅವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಬಾರ್ಯ ಮಂಡಲದ ಹಿಂದೂ ಸಂಗಮ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

Suddi Udaya

ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ಬಳಂಜರವರು ನಂದಗೋಕುಲ ಗೋಶಾಲೆಗೆ ಭೇಟಿ

Suddi Udaya

ಸೋಣಂದೂರು: ಮೊದಲೆ–ಸಬರಬೈಲು–ಪಡಂಗಡಿ ಸಂಪರ್ಕ ಸೇತುವೆ ದುರಸ್ತಿಗೆ ಆಗ್ರಹ

Suddi Udaya
error: Content is protected !!