April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ: ರಸ್ತೆಯ ನದಿಗೆ ನಿರ್ಮಿಸಲಾದ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ನಿರ್ಮಿಸಲಾಗಿದ್ದ ಕಾಂಪೌಂಡ್ ಕುಸಿತ

ನಡ ಗ್ರಾಮದ ಅಜಯನಗರ ಅಣ್ಣಪ್ಪ ಕೋಡಿ ರಸ್ತೆಯ ನದಿಗೆ ನಿರ್ಮಿಸಲಾದ ಬಸರಾಯ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ಕಾನೂನು ಬಾಹಿರವಾಗಿ ನಿರ್ಮಿಸಲಾಗಿದ್ದ ಕಾಂಪೌಂಡ್ ಅ.13 ರಂದು ಧರಾಶಾಯಿಯಾಗಿದೆ.

ಡ್ಯಾಮ್ ನ ನೀರು ರಸ್ತೆಗೆ ಬಂದಿದ್ದು ಇದರಿಂದ ಕಾಂಪೌಂಡ್ ಕುಸಿದು ಬಿದ್ದಿದ್ದೆ ಎನ್ನಲಾಗಿದೆ. ನಿರ್ಮಾಣದ ಸಂದರ್ಭದಲ್ಲಿ ಜಾಗದ ಮಾಲೀಕರಲ್ಲಿ ಹಲವಾರು ಬಾರಿ ಹೇಳಿದರೂ ಅದನ್ನು ಲೆಕ್ಕಿಸದೆ ಕಾಂಪೌಂಡ್ ನಿರ್ಮಾಣವಾಗಿದೆ. ನಡ ಗ್ರಾಮ ಪಂಚಾಯಿತಿಗೆ ದೂರು ಕೊಟ್ಟರೂ ಅವರಿಂದಲೂ ಮನವಿಗೆ ಯಾವುದೇ ಸ್ಪಂದನೆ ಇಲ್ಲದಾಯಿತು. ಜನಸಾಮಾನ್ಯರಿಗೆ ನಡೆದು ಹೋಗುವ ದಾರಿ ಮೇಲೆ ಕಾಂಪೌಂಡು ಕುಸಿದು ಬಿದ್ದಿದೆ ತಕ್ಷಣವೇ ಗ್ರಾಮಸ್ಥರಿಗೆ ಸಂಪರ್ಕ ರಸ್ತೆಯನ್ನು ಸರಿಪಡಿಸಿ ಕೊಡುವಂತೆ ಹಾಗೂ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡ ಬೃಹದಾಕಾರದ ಮರಗಳನ್ನು ತೆರೆವುಗೊಳಿಸಬೇಕಾಗಿ ಶೌರ್ಯ ವಿಪತ್ತು ತಂಡ ಹಾಗೂ ಗ್ರಾಮ ಪಂಚಾಯತ್ ನಡ ಇವರಲ್ಲಿ ಗ್ರಾಮಸ್ಥರು ವಿನಂತಿಸಿದ್ದಾರೆ.

Related posts

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಡ (ಆಟಿ) ಮೆಗಾ ಡಿಸ್ಕೌಂಟ್ ಸೇಲ್: ಹೊಚ್ಚ ಹೊಸ ಸಂಗ್ರಹದೊಂದಿಗೆ 10% ರಿಂದ 50% ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

Suddi Udaya

ಬೆಳಾಲು: ಮೈತ್ರಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 19 ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಬರೆಂಗಾಯದಲ್ಲಿ ಅಡಿಕೆ ಮತ್ತು ಕಾಳುಮೆಣಸು ಖರೀದಿ ಉಪಕೇಂದ್ರ ಆರಂಭ

Suddi Udaya

ಅರಸಿನಮಕ್ಕಿ: ಮಕ್ಕಳ ಸಂಸ್ಕಾರ ಶಿಬಿರದ ಮಾಹಿತಿ ಕರಪತ್ರ ಬಿಡುಗಡೆ

Suddi Udaya

ಕೊಕ್ಕಡ ಜೇಸಿಐ ಕಪಿಲಾ ಘಟಕಕ್ಕೆ ವಲಯಾಧ್ಯಕ್ಷರ ಭೇಟಿ, ಘಟಕ ವೆಬ್ ಸೈಟ್ ಲೋಕಾರ್ಪಣೆ

Suddi Udaya
error: Content is protected !!