37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ: ರಸ್ತೆಯ ನದಿಗೆ ನಿರ್ಮಿಸಲಾದ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ನಿರ್ಮಿಸಲಾಗಿದ್ದ ಕಾಂಪೌಂಡ್ ಕುಸಿತ

ನಡ ಗ್ರಾಮದ ಅಜಯನಗರ ಅಣ್ಣಪ್ಪ ಕೋಡಿ ರಸ್ತೆಯ ನದಿಗೆ ನಿರ್ಮಿಸಲಾದ ಬಸರಾಯ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ಕಾನೂನು ಬಾಹಿರವಾಗಿ ನಿರ್ಮಿಸಲಾಗಿದ್ದ ಕಾಂಪೌಂಡ್ ಅ.13 ರಂದು ಧರಾಶಾಯಿಯಾಗಿದೆ.

ಡ್ಯಾಮ್ ನ ನೀರು ರಸ್ತೆಗೆ ಬಂದಿದ್ದು ಇದರಿಂದ ಕಾಂಪೌಂಡ್ ಕುಸಿದು ಬಿದ್ದಿದ್ದೆ ಎನ್ನಲಾಗಿದೆ. ನಿರ್ಮಾಣದ ಸಂದರ್ಭದಲ್ಲಿ ಜಾಗದ ಮಾಲೀಕರಲ್ಲಿ ಹಲವಾರು ಬಾರಿ ಹೇಳಿದರೂ ಅದನ್ನು ಲೆಕ್ಕಿಸದೆ ಕಾಂಪೌಂಡ್ ನಿರ್ಮಾಣವಾಗಿದೆ. ನಡ ಗ್ರಾಮ ಪಂಚಾಯಿತಿಗೆ ದೂರು ಕೊಟ್ಟರೂ ಅವರಿಂದಲೂ ಮನವಿಗೆ ಯಾವುದೇ ಸ್ಪಂದನೆ ಇಲ್ಲದಾಯಿತು. ಜನಸಾಮಾನ್ಯರಿಗೆ ನಡೆದು ಹೋಗುವ ದಾರಿ ಮೇಲೆ ಕಾಂಪೌಂಡು ಕುಸಿದು ಬಿದ್ದಿದೆ ತಕ್ಷಣವೇ ಗ್ರಾಮಸ್ಥರಿಗೆ ಸಂಪರ್ಕ ರಸ್ತೆಯನ್ನು ಸರಿಪಡಿಸಿ ಕೊಡುವಂತೆ ಹಾಗೂ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡ ಬೃಹದಾಕಾರದ ಮರಗಳನ್ನು ತೆರೆವುಗೊಳಿಸಬೇಕಾಗಿ ಶೌರ್ಯ ವಿಪತ್ತು ತಂಡ ಹಾಗೂ ಗ್ರಾಮ ಪಂಚಾಯತ್ ನಡ ಇವರಲ್ಲಿ ಗ್ರಾಮಸ್ಥರು ವಿನಂತಿಸಿದ್ದಾರೆ.

Related posts

ಭಾರತದ ಪ್ರತಿಷ್ಠಿತ ಸಂಸ್ಥೆಯಾದ ಡಿಆರ್ ಡಿಒ ಆಯೋಜಿಸಿದ ಡೇರ್ ಟು ಡ್ರೀಮ್ 5.0; ಭಾರತದ ಬಿಗ್ಗೆಸ್ಟ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಇನ್ನೋವೇಶನ್ ಸ್ಪರ್ಧೆಯಲ್ಲಿ ಪಟ್ರಮೆಯ ದೀಪಕ್ ಭಾಗಿ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಕಾರ್ಯಾಲಯ ಉದ್ಘಾಟನೆ

Suddi Udaya

ವಲಯ ಮಟ್ಟದ ಅಥ್ಲೆಟಿಕ್ಸ್ : ಉರುವಾಲು ಶ್ರೀ ಭಾರತೀ ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಅಂತರರಾಷ್ಟ್ರೀಯ ‘ಗ್ರೀನ್‌ ಆಸ್ಕರ್‌’ ಸೆಲ್ಕೋ ಮಡಿಲಿಗೆ ಹಸಿರು ಇಂಧನ ಕ್ಷೇತ್ರದಲ್ಲಿ ಭಾರತಕ್ಕೆ ಸಂದ ದೊಡ್ಡ ಗೌರವ; ಗ್ರಾಮೀಣ ನಾವೀನ್ಯತೆಗಾಗಿ ಸೆಲ್ಕೊ ಸೋಲಾರ್‌ ಲೈಟ್‌ ಪ್ರೈವೇಟ್‌ ಲಿಮಿಟೆಡ್‌ಗೆ ಆಶ್ಡೆನ್ ಪ್ರಶಸ್ತಿ –2025

Suddi Udaya

ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅನ್ನದಾನ ಸೇವೆಯ ಕರಪತ್ರ ಬಿಡುಗಡೆ

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ಕಬಡ್ಡಿ ಆಟಗಾರ ರಾಷ್ಟ್ರ ಮಟ್ಟದ ಪಂದ್ಯಾಟಕ್ಕೆ ಆಯ್ಕೆ

Suddi Udaya
error: Content is protected !!