ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ: ರಸ್ತೆಯ ನದಿಗೆ ನಿರ್ಮಿಸಲಾದ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ನಿರ್ಮಿಸಲಾಗಿದ್ದ ಕಾಂಪೌಂಡ್ ಕುಸಿತ

ನಡ ಗ್ರಾಮದ ಅಜಯನಗರ ಅಣ್ಣಪ್ಪ ಕೋಡಿ ರಸ್ತೆಯ ನದಿಗೆ ನಿರ್ಮಿಸಲಾದ ಬಸರಾಯ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ಕಾನೂನು ಬಾಹಿರವಾಗಿ ನಿರ್ಮಿಸಲಾಗಿದ್ದ ಕಾಂಪೌಂಡ್ ಅ.13 ರಂದು ಧರಾಶಾಯಿಯಾಗಿದೆ.

ಡ್ಯಾಮ್ ನ ನೀರು ರಸ್ತೆಗೆ ಬಂದಿದ್ದು ಇದರಿಂದ ಕಾಂಪೌಂಡ್ ಕುಸಿದು ಬಿದ್ದಿದ್ದೆ ಎನ್ನಲಾಗಿದೆ. ನಿರ್ಮಾಣದ ಸಂದರ್ಭದಲ್ಲಿ ಜಾಗದ ಮಾಲೀಕರಲ್ಲಿ ಹಲವಾರು ಬಾರಿ ಹೇಳಿದರೂ ಅದನ್ನು ಲೆಕ್ಕಿಸದೆ ಕಾಂಪೌಂಡ್ ನಿರ್ಮಾಣವಾಗಿದೆ. ನಡ ಗ್ರಾಮ ಪಂಚಾಯಿತಿಗೆ ದೂರು ಕೊಟ್ಟರೂ ಅವರಿಂದಲೂ ಮನವಿಗೆ ಯಾವುದೇ ಸ್ಪಂದನೆ ಇಲ್ಲದಾಯಿತು. ಜನಸಾಮಾನ್ಯರಿಗೆ ನಡೆದು ಹೋಗುವ ದಾರಿ ಮೇಲೆ ಕಾಂಪೌಂಡು ಕುಸಿದು ಬಿದ್ದಿದೆ ತಕ್ಷಣವೇ ಗ್ರಾಮಸ್ಥರಿಗೆ ಸಂಪರ್ಕ ರಸ್ತೆಯನ್ನು ಸರಿಪಡಿಸಿ ಕೊಡುವಂತೆ ಹಾಗೂ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡ ಬೃಹದಾಕಾರದ ಮರಗಳನ್ನು ತೆರೆವುಗೊಳಿಸಬೇಕಾಗಿ ಶೌರ್ಯ ವಿಪತ್ತು ತಂಡ ಹಾಗೂ ಗ್ರಾಮ ಪಂಚಾಯತ್ ನಡ ಇವರಲ್ಲಿ ಗ್ರಾಮಸ್ಥರು ವಿನಂತಿಸಿದ್ದಾರೆ.

Related posts

ಶಿಶಿಲದಲ್ಲಿ ಮಹಿಳೆಯ ಅಸಹಜ ಸಾವು: ಧರ್ಮಸ್ಥಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ ನಿನಾದ ಕ್ಲಾಸಿಕಲ್ಸ್ ನಲ್ಲಿ ನೋಂದಾವಣಿ ಆರಂಭ: ಒಂದೇ ಸೂರಿನಡಿಯಲ್ಲಿ ವಿವಿಧ ವಿದ್ಯೆಗಳನ್ನು ಕಲಿಯುವ ಸುವರ್ಣಾವಕಾಶ

Suddi Udaya

ಪೆರಾಡಿ ಸಂಘದಲ್ಲಿ ಪಶು ಆಹಾರ ಸರಬರಾಜು ಅಭಿಯಾನ

Suddi Udaya

ಸಚಿವ ವಿ.ಸೋಮಣ್ಣರವನ್ನು ಭೇಟಿಯಾದ ಜಿ.ಪಂ. ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ: ಮಂಗಳೂರು ನಿಂದ ಬೆಂಗಳೂರು ನೇರ ರೈಲು ಒದಗಿಸುವಂತೆ ಮನವಿ

Suddi Udaya

ವೈಯಕ್ತಿಕ ದ್ವೇಷದ ವಿಚಾರವಾಗಿ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪುಗಳು: ಶಿರ್ಲಾಲು ಗ್ರಾಮಸಭೆಯಲ್ಲಿ ದೇವಸ್ಥಾನದ ಬ್ರಹ್ಮಕಲಶದ ಹಣದ ವಿಚಾರದಲ್ಲಿ ಹೊಡೆದಾಟ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಡೆಂಗ್ಯೊ ನಿರ್ಮೂಲನೆ ಮತ್ತು ಸ್ವಚ್ಚತೆ ಕಾರ್ಯಕ್ರಮ

Suddi Udaya
error: Content is protected !!