September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಪತ್ತೆಯಾಗಿದ್ದ ತೋಟತ್ತಾಡಿ ಯುವಕನ ಮೃತದೇಹ ಅಣಿಯೂರು ನದಿಯಲ್ಲಿ ಪತ್ತೆ

ನೆರಿಯ: ತೋಟತ್ತಾಡಿ ಪಿತ್ತಿಲು ನಿವಾಸಿಯಾದ ಶಿವಕುಮಾರ್ ರವರು 300 ಎಕ್ರೆ ಎಸ್ಟೇಟ್ ಹತ್ತಿರ ಅಣಿಯೂರು ನದಿಗೆ ಮೀನು ಹಿಡಿಯಲು ಹೋಗಿ ನಾಪತ್ತೆಯಾದ ಘಟನೆ ಅ.13 ರಂದು ನಡೆದಿತ್ತು.

ಕುಟುಂಬದಸ್ಥರು ಮತ್ತು ಊರಿನವರು ಸೇರಿ ಹುಡುಕಾಟ ನಡೆಸಿದ್ದು, ಮೃತ ದೇಹವು ಅ.14ರಂದು ನಸುಕಿನ ಜಾವ ಹೊಳೆಯಲ್ಲಿ ಪತ್ತೆಯಾಗಿದೆ. ಘಟನ ಸ್ಥಳಕ್ಕೆ ಧರ್ಮಸ್ಥಳ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

2024-25 ನೇ ಸಾಲಿನ ಬೆಳೆ ವಿಮೆಯನ್ನು ಕೃಷಿಕರಿಗೆ ನೀಡುವಂತೆ ಆಗ್ರಹಿಸಿ ಕೊಕ್ಕಡ ಕೃಷಿಕರಿಂದ ಬೆಂಗಳೂರು ಟಾಟಾ ಎಐಜಿ ಜನರಲ್ ವಿಮಾ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ

Suddi Udaya

ನಾವೂರು ಪರಾರಿ ನಿವಾಸಿ ತುಂಗಮ್ಮ ನಿಧನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕ್ರಿಟಿಕಲ್ ಫಂಡ್ ಚೆಕ್ ವಿತರಣೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್

Suddi Udaya

ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ನೂತನ ಸಮಿತಿಗೆ ತಾಲೂಕಿನ ಐದು ಸದಸ್ಯರ ಆಯ್ಕೆ

Suddi Udaya

ಮಾಲಾಡಿ ಗ್ರಾ.ಪಂ. ಮತ್ತು ಗ್ರಾ.ಪಂ. ಗ್ರಂಥಾಲಯದ ಆಶ್ರಯದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!