25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಪತ್ತೆಯಾಗಿದ್ದ ತೋಟತ್ತಾಡಿ ಯುವಕನ ಮೃತದೇಹ ಅಣಿಯೂರು ನದಿಯಲ್ಲಿ ಪತ್ತೆ

ನೆರಿಯ: ತೋಟತ್ತಾಡಿ ಪಿತ್ತಿಲು ನಿವಾಸಿಯಾದ ಶಿವಕುಮಾರ್ ರವರು 300 ಎಕ್ರೆ ಎಸ್ಟೇಟ್ ಹತ್ತಿರ ಅಣಿಯೂರು ನದಿಗೆ ಮೀನು ಹಿಡಿಯಲು ಹೋಗಿ ನಾಪತ್ತೆಯಾದ ಘಟನೆ ಅ.13 ರಂದು ನಡೆದಿತ್ತು.

ಕುಟುಂಬದಸ್ಥರು ಮತ್ತು ಊರಿನವರು ಸೇರಿ ಹುಡುಕಾಟ ನಡೆಸಿದ್ದು, ಮೃತ ದೇಹವು ಅ.14ರಂದು ನಸುಕಿನ ಜಾವ ಹೊಳೆಯಲ್ಲಿ ಪತ್ತೆಯಾಗಿದೆ. ಘಟನ ಸ್ಥಳಕ್ಕೆ ಧರ್ಮಸ್ಥಳ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ ಲೋಕಾರ್ಪಣೆ

Suddi Udaya

ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್ ರವರಿಂದ ಉದ್ಘಾಟನೆ

Suddi Udaya

ಬಳಂಜ ಬೀಳುವ ಹಂತದಲ್ಲಿದ್ದ ಮನೆಯನ್ನು ಸರಿಪಡಿಸಿದ ಗ್ರಾಮಸ್ಥರು, ಸತೀಶ್ ದೇವಾಡಿಗರ ಸೇವಾ ಮನೋಭಾವ ಶ್ಲಾಘನೀಯ

Suddi Udaya

ಬೆಳ್ತಂಗಡಿ: ಎಸ್ ಬಿ ಐ ಲೈಫ್ ಇನ್ಸೂರೆನ್ಸ್ ನಿಂದ ವಿಮಾ ಪರಿಹಾರ

Suddi Udaya

ತಾಲೂಕಿನ ನಾಲ್ಕು ಮಂದಿ ಯಕ್ಷಗಾನ ಸಾಧಕರಿಗೆ ಪ್ರಶಸ್ತಿ

Suddi Udaya
error: Content is protected !!