22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ, ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ

ಬೆಳ್ತಂಗಡಿ: ಗ್ರಾಹಕರ ಅನುಕೂಲಕ್ಕಾಗಿ ಪುರುಷರ, ಮಹಿಳೆಯರ ಬಟ್ಟೆಗಳು 80% ಡಿಸ್ಕೌಂಟ್ ದರದಲ್ಲಿ ಬೃಹತ್ ಮಾರಾಟವು ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಭಾ ಭವನದಲ್ಲಿ ಪ್ರಾರಂಭಗೊಂಡಿದೆ.


ಬೆಳ್ತಂಗಡಿ ಜನತೆಗೆ ಸುವರ್ಣಾವಕಾಶವಾಗಿದ್ದು ಮಹಿಳೆಯರ ಮತ್ತು ಪುರುಷರ ಉಡುಪುಗಳು ನೇರವಾಗಿ ಗಾರ್ಮೆಂಟ್ಸ್ ಮುಖಾಂತರ ರೀಟೆಲ್ 80% ವರೆಗೆ ರಿಯಾಯಿತಿ ಮಾರಾಟ. ಗ್ರಾಹಕರಿಗೆ ರೂ. 150/- ಮತ್ತು 200 ಮಾರಾಟ ನಡೆಯಲಿದೆ.


ಯಾವುದೇ ಫ್ಯಾನ್ಸಿ ಬಟ್ಟೆ ಖರೀದಿಸಿ ಈಗ ಕೇವಲ ಸ್ಪೆಷಲ್ ಆಫರ್ ರೂ 200/-, ರೌಂಡ್ ನೆಕ್ ಟೀ-ಶರ್ಟ್, ಕಾಲರ್ ನೆಕ್ ಟೀ ಶರ್ಟ್ ಕೇವಲ ರೂ. 200/-250/-300/- ಕ್ಕೆ ಸಿಗಲಿದೆ. ಬ್ರಾಂಡೆಡ್ ಆಫೀಸ್‌ವೇರ್ ಟೀ-ಶರ್ಟ್, ಆಕ್ರಿಲಿಕ್ ಕಾಲರ್ ಟೀ-ಶಟ್, ಲೂಪ್‌ನೆಕ್ ಟಿ-ಶರ್ಟ್, ರೌಂಡ್ ನೆಕ್ ಶರ್ಟ್, ಟ್ರ್ಯಾಕ್ ಪ್ಯಾಂಟ್‌ಗಳು, ನೈಟ್ ಪ್ಯಾಂಟ್‌ಗಳು, ರಾಜಸ್ಥಾನಿ ಪ್ರಿಂಟೆಡ್ ಕಾಟನ್ ಕುರ್ತಿ, ಅಹಮದಾಬಾದ್ ಪ್ರಿಂಟೆಡ್ ಕುರ್ತಿ, ಜಾರ್ಜೆಟ್ ಪ್ರಿಂಟೆಡ್ ಕುರ್ತಿ, ಲೇಡಿಸ್ ಜಾಕೆಟ್, ಲೇಡಿಸ್ ನೈಟಿ, ಪ್ಲಾಜಾ ಲೆಗ್ಗಿನ್ಸ್, ಆಂಕಲ್ ಲೆಗ್ಗಿನ್ಸ್, ಯಾವುದೇ ಕ್ಯಾಷುವೆಲ್ ಮತ್ತು ಫಾರ್ಮಲ್ ರೂ.200/- ಈ ಆಫರ್ ಕೇವಲ ಕೆಲವು ದಿನಗಳು ಮಾತ್ರ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ವಾಲಿಬಾಲ್ ಪಂದ್ಯಾಟ: ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ಅತ್ಯುತ್ತಮ ಸೆಟ್ಟರ್ ಆಗಿ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ಹಾಗೂ ಹೃದಯ-ಶ್ವಾಸ ಪುನಶ್ಚೇತನ ಕುರಿತು ಮಾಹಿತಿ, ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಶ್ರೀ ಗುರುದೇವ ಕಾಲೇಜಿನ ಕ್ರೀಡಾಕೂಟ ಉದ್ಘಾಟನೆ

Suddi Udaya

ಬೆಳ್ತಂಗಡಿ ಕಚೇರಿಗೆ ಆಗಮಿಸಿದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya

ಮುಂಡಾಜೆ ಕುಂಟಾಲಪಲ್ಕೆ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಕಛೇರಿಗೆ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಭೇಟಿ-ಭಾರತ್ ಬ್ಯಾಂಕಿನ‌ ಅಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣರವರಿಗೆ ಶ್ರೀ ಗುರುದೇವ ಸೊಸೈಟಿಯಿಂದ ಗೌರವಾರ್ಪಣೆ

Suddi Udaya
error: Content is protected !!