July 23, 2026
ಸಾಧಕರು

ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ಸಂಘಟನಾ ಕಾರ್ಯದಶಿಯಾಗಿ ಡಾ.. ಕೆ. ಜಯಕೀರ್ತಿ ಜೈನ್ನೇಮಕ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘ (ರಿ) ಬೆಂಗಳೂರು ಕೇಂದ್ರ ಸಂಘದ ಮೈಸೂರು ವಿಭಾಗ ಮಟ್ಟದ ಸಂಘಟನಾ ಕಾರ್ಯದರ್ಶಿಯನ್ನಾಗಿ ರಾಜ್ಯ ಸಂಘದ ಅಧ್ಯಕ್ಷರಾದ ಡಾ. ಎಲ್ ಭಯರಪ್ಪರವರು ಡಾ. ಕೆ. ಜಯಕೀರ್ತಿ ಜೈನ್, ಧರ್ಮಸ್ಥಳ, ಇವರನ್ನು ಇಂದು ನೇಮಕ ಮಾಡಿದ್ದಾರೆ.

ಜಯಕೀತಿ೯ ಜೈನ್ ಅವರು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿಯಾಗಿ, ಸಂಘಟನಾ ಕಾರ್ಯದರ್ಶಿಯಾಗಿ, 25 ವರ್ಷ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷರಾಗಿ, ಪಶು ವೈದ್ಯಕೀಯ ಪರಿವೀಕ್ಷಕರಾಗಿ, ಸಂಘದಲ್ಲಿ 35 ವರ್ಷ ಜಿಲ್ಲಾಧ್ಯಕ್ಷರಾಗಿ, ವೇಣೂರು ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ಸರಕಾರದಿಂದ ಸಮನ್ವಯಾಧಿಕಾರಿಯಾಗಿ ಕೆಲಸ ನಿರ್ವಹಣೆ ಮಾಡಿದ್ದಾರೆ.

ಪ್ರಸ್ತುತ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ‌ ಅಧ್ಯಕ್ಷರಾಗಿ, ಮಹಾವೀರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕರಾಗಿ, ಶ್ರೀ ಕ್ಷೇತ್ರ ಚಂದ್ರಪುರ, ಶಿಶಿಲ ಆಡಳಿತ ಮಂಡಳಿಯ ಸಂಚಾಲಕರಾಗಿ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತಿದ್ದಾರೆ.

Related posts

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನ ವಕ್ತಾರರಾಗಿ ಸಂದೀಪ್ ಎಸ್ ನೀರಲ್ಕೆ ಅರ್ವ ನೇಮಕ

Suddi Udaya

ಭಾರತೀಯ ಭೂ ಸೇನೆಯಲ್ಲಿ 32 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಕರ್ನಲ್ ನಿತಿನ್ ಆರ್. ಭಿಡೆಯವರಿಗೆ ವಿವಿಧ ಸಂಘ-ಸಂಸ್ಥೆಗಳಿಂದ ಅಭಿನಂದನೆ

Suddi Udaya

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ: ಮುಂಡೂರು ಶಾಲೆಯ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ. ಆಯ್ಕೆ

Suddi Udaya

ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ 10ನೇ ಬಾರಿಗೆ’ ಸಾಧನ ಶ್ರೀ ಪ್ರಶಸ್ತಿ ‘

Suddi Udaya

ಬೆಳ್ತಂಗಡಿ ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಅತ್ಯುನ್ನತ ಸೇವೆಗಾಗಿ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಪಡೆದ ವಿಜಯ ಕುಮಾರ್ ಕೆಲ್ಲಗುತ್ತು ರವರಿಗೆ ಪೊಲೀಸ್ ಮಹಾ ನಿರ್ದೇಶಕರಾದ ಡಾ. ಅಲೋಕ್ ಮೋಹನ್ ರಿಂದ ಸ್ಮರಣಿಕೆ ನೀಡಿ ಗೌರವ

Suddi Udaya
error: Content is protected !!