25.4 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಶಿಶಿಲ :ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯ

ಶಿಶಿಲ ಗ್ರಾಮದ ಕೊಳಂಬೆ ರವಿ ಎಂಬವರ ಮನೆಗೆ ಸಿಡಿಲು ಬಡಿದು ಮನೆಯ ವಯರಿಂಗ್ ಸೇರಿದಂತೆ 25,000 ಹೆಚ್ಚಿನ ನಷ್ಟ ಸಂಭವಿಸಿತು.
ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದ ಸದಸ್ಯರು ಹಾಗೂ ಪದಾಧಿಕಾರಿಗಳು ಮನೆಯ ವಯರಿಂಗ್ ದುರಸ್ತಿಗೊಳಿಸಿಕೊಟ್ಟು ಸದಸ್ಯರು ಸಂಗ್ರಹಿಸಿದ ದೇಣಿಗೆಯನ್ನು ರವಿಯವರಿಗೆ ಹಸ್ತಾಂತರಿಸಿದರು. ಸಿಡಿಲಿಗೆ ಛಿದ್ರಗೊಂಡಿದ್ದ ಸ್ಟೆಬಿಲೈಸರ್, ರಿಸೀವರ್ ಬದಲಿಗೆ ಹೊಸ ಉಪಕರಣಗಳನ್ನು ನೀಡಲಾಯಿತು. ಅರಸಿನಮಕ್ಕಿ ಅನ್ನಾ ಎಂಟರ್ಪ್ರೈಸಸ್ ಉಚಿತವಾಗಿ ಡಿಶ್ ಕೇಬಲ್ ನೀಡಿದರು.
ಈ ಸಂದರ್ಭದಲ್ಲಿ ಯುವಕ ಮಂಡಲದ ಗೌರವ ಸಲಹೆಗಾರರು, ಅಧ್ಯಕ್ಷರು, ಕಾರ್ಯದರ್ಶಿ, ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಬೆಳಾಲು ನಿವೃತ್ತ ಶಿಕ್ಷಕನ ಕೊಲೆ ಪ್ರಕರಣ: ಘಟನಾ ಸ್ಥಳಕ್ಕೆ ಪಶ್ಚಿಮ ವಲಯ ಐಜಿಪಿ ಭೇಟಿ

Suddi Udaya

Suddi Udaya

ಲಾಯಿಲ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಳಂತಿಲ ಗ್ರಾ.ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೀಮತಿ ಮೀನಾಕ್ಷಿ ಯವರ ಪರವಾಗಿ ಮನೆ ಮನೆ ಭೇಟಿ ಅಭಿಯಾನ

Suddi Udaya

ಬೆಳ್ತಂಗಡಿ ವಿದಾನಸಭಾ ಕ್ಷೇತ್ರದ ಮಹಿಳಾ ಸದಸ್ಯತ್ವ ನೋಂದಾವಣಾ ಅಭಿಯಾನ ಕಾರ್ಯಕ್ರಮ

Suddi Udaya

ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಹೋಗುವವರ ಗಮನಕ್ಕೆ: ಜುಲೈ 31ರವರೆಗೆ ವಾಹನ ಸಂಚಾರ ನಿರ್ಬಂಧ

Suddi Udaya
error: Content is protected !!