25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಶಿಶಿಲ :ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯ

ಶಿಶಿಲ ಗ್ರಾಮದ ಕೊಳಂಬೆ ರವಿ ಎಂಬವರ ಮನೆಗೆ ಸಿಡಿಲು ಬಡಿದು ಮನೆಯ ವಯರಿಂಗ್ ಸೇರಿದಂತೆ 25,000 ಹೆಚ್ಚಿನ ನಷ್ಟ ಸಂಭವಿಸಿತು.
ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದ ಸದಸ್ಯರು ಹಾಗೂ ಪದಾಧಿಕಾರಿಗಳು ಮನೆಯ ವಯರಿಂಗ್ ದುರಸ್ತಿಗೊಳಿಸಿಕೊಟ್ಟು ಸದಸ್ಯರು ಸಂಗ್ರಹಿಸಿದ ದೇಣಿಗೆಯನ್ನು ರವಿಯವರಿಗೆ ಹಸ್ತಾಂತರಿಸಿದರು. ಸಿಡಿಲಿಗೆ ಛಿದ್ರಗೊಂಡಿದ್ದ ಸ್ಟೆಬಿಲೈಸರ್, ರಿಸೀವರ್ ಬದಲಿಗೆ ಹೊಸ ಉಪಕರಣಗಳನ್ನು ನೀಡಲಾಯಿತು. ಅರಸಿನಮಕ್ಕಿ ಅನ್ನಾ ಎಂಟರ್ಪ್ರೈಸಸ್ ಉಚಿತವಾಗಿ ಡಿಶ್ ಕೇಬಲ್ ನೀಡಿದರು.
ಈ ಸಂದರ್ಭದಲ್ಲಿ ಯುವಕ ಮಂಡಲದ ಗೌರವ ಸಲಹೆಗಾರರು, ಅಧ್ಯಕ್ಷರು, ಕಾರ್ಯದರ್ಶಿ, ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯ ಉನ್ನತ ಶ್ರೇಣಿಯ ಫಲಿತಾಂಶ

Suddi Udaya

ಶಿಬಾಜೆ: ಫೆ.5-6 ರಂದು ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ಸನ್ನಿದಿಯಲ್ಲಿ ನಡೆಯುವ ಶತ ಚಂಡಿಕಾ ಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ:ಶ್ರೀ ಕ್ಷೇತ್ರದಲ್ಲಿ 64ವರ್ಷದ ಬಳಿಕ ನಡೆಯುತ್ತಿರುವ ಯಾಗ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ 2024-25ನೇ ಸಾಲಿನ ಸ್ವಾಗತ ದಿನಾಚರಣೆ ವಿದ್ಯಾರ್ಥಿ ಸಂಘ ಹಾಗೂ ವಿಷಯವಾರು ಸಂಘಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಕಲ್ಮಂಜ ನಿವಾಸಿ ಶಿವಾನಂದ ಪ್ರಭು ನಿಧನ

Suddi Udaya

ಜೆಸಿಐ ಮಡಂತ್ಯಾರ್ ಸಪ್ತಾಹ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಮುಕ್ತಾಯ

Suddi Udaya
error: Content is protected !!