September 6, 2026
Uncategorized

ಶಿಶಿಲ :ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯ

ಶಿಶಿಲ ಗ್ರಾಮದ ಕೊಳಂಬೆ ರವಿ ಎಂಬವರ ಮನೆಗೆ ಸಿಡಿಲು ಬಡಿದು ಮನೆಯ ವಯರಿಂಗ್ ಸೇರಿದಂತೆ 25,000 ಹೆಚ್ಚಿನ ನಷ್ಟ ಸಂಭವಿಸಿತು.
ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದ ಸದಸ್ಯರು ಹಾಗೂ ಪದಾಧಿಕಾರಿಗಳು ಮನೆಯ ವಯರಿಂಗ್ ದುರಸ್ತಿಗೊಳಿಸಿಕೊಟ್ಟು ಸದಸ್ಯರು ಸಂಗ್ರಹಿಸಿದ ದೇಣಿಗೆಯನ್ನು ರವಿಯವರಿಗೆ ಹಸ್ತಾಂತರಿಸಿದರು. ಸಿಡಿಲಿಗೆ ಛಿದ್ರಗೊಂಡಿದ್ದ ಸ್ಟೆಬಿಲೈಸರ್, ರಿಸೀವರ್ ಬದಲಿಗೆ ಹೊಸ ಉಪಕರಣಗಳನ್ನು ನೀಡಲಾಯಿತು. ಅರಸಿನಮಕ್ಕಿ ಅನ್ನಾ ಎಂಟರ್ಪ್ರೈಸಸ್ ಉಚಿತವಾಗಿ ಡಿಶ್ ಕೇಬಲ್ ನೀಡಿದರು.
ಈ ಸಂದರ್ಭದಲ್ಲಿ ಯುವಕ ಮಂಡಲದ ಗೌರವ ಸಲಹೆಗಾರರು, ಅಧ್ಯಕ್ಷರು, ಕಾರ್ಯದರ್ಶಿ, ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಡಾ. ಹೆಗ್ಗಡೆಯವರ 57ನೇ ಪಟ್ಟಾಭೀಷೇಕ ವಧ೯ಂತ್ಯುತ್ಸವ‌ ಸುದ್ದಿ ಉದಯ ಪತ್ರಿಕೆ ವತಿಯಿಂದ ಗೌರವಾರ್ಪಣೆ

Suddi Udaya

ಕೆಪಿಸಿಸಿ ಮಾನವ ಹಕ್ಕು ಮತ್ತು ಮಾಹಿತಿ ಹಕ್ಕು ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಗಿ ನೂರುದ್ದೀನ್ ಚಾರ್ಮಾಡಿ ಆಯ್ಕೆ

Suddi Udaya

ಬೆಳ್ತಂಗಡಿ :ರಿಕ್ಷಾ ಚಾಲಕ ನೀಲಯ್ಯ ಗೌಡ ನಿಧನ

Suddi Udaya

ಶಿಬಾಜೆ: ಫೆ.5-6 ರಂದು ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ಸನ್ನಿದಿಯಲ್ಲಿ ನಡೆಯುವ ಶತ ಚಂಡಿಕಾ ಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ:ಶ್ರೀ ಕ್ಷೇತ್ರದಲ್ಲಿ 64ವರ್ಷದ ಬಳಿಕ ನಡೆಯುತ್ತಿರುವ ಯಾಗ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ತಾರೆ ಶ್ರುತಿ ಭೇಟಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya
error: Content is protected !!