September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿಡಿಲು ಬಡಿದು ಹಾನಿಯಾದ ಕೊಳಂಬೆ ರವಿರವರಿಗೆ ಮನೆಗೆ ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯಹಸ್ತ

ಶಿಶಿಲ : ಇತ್ತೀಚಿಗೆ ಶಿಶಿಲ ಗ್ರಾಮದ ಕೊಳಂಬೆ ರವಿ ಎಂಬವರ ಮನೆಗೆ ಸಿಡಿಲು ಬಡಿದು ಮನೆಯ ವಯರಿಂಗ್ ಸೇರಿದಂತೆ ಇಪ್ಪತ್ತೈದು ಸಾವಿರಕ್ಕೂ ಹೆಚ್ಚಿನ ನಷ್ಟ ಉಂಟಾಗಿತ್ತು. ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದ ಸದಸ್ಯರು ಹಾಗೂ ಪದಾಧಿಕಾರಿಗಳು ಮನೆಯ ವಯರಿಂಗ್ ದುರಸ್ತಿಗೊಳಿಸಿಕೊಟ್ಟು ಸದಸ್ಯರು ಸಂಗ್ರಹಿಸಿದ ದೇಣಿಗೆಯನ್ನು ರವಿಯವರಿಗೆ ಹಸ್ತಾಂತರಿಸಿದರು.

ಸಿಡಿಲಿಗೆ ಛಿದ್ರಗೊಂಡಿದ್ದ ಸ್ಟೆಬಿಲೈಸರ್, ರಿಸೀವರ್ ಬದಲಿಗೆ ಹೊಸ ಉಪಕರಣಗಳನ್ನು ನೀಡಲಾಯಿತು. ಅರಸಿನಮಕ್ಕಿ ಅನ್ನಾ ಎಂಟರ್ಪ್ರೈಸಸ್ ಉಚಿತವಾಗಿ ಡಿಶ್ ಕೇಬಲ್ ನೀಡಿದರು.


ಈ ಸಂದರ್ಭದಲ್ಲಿ ಯುವಕ ಮಂಡಲದ ಗೌರವ ಸಲಹೆಗಾರರು ಅಧ್ಯಕ್ಷರು, ಕಾರ್ಯದರ್ಶಿ,ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಬರೆಂಗಾಯದಲ್ಲಿ ಅಡಿಕೆ ಮತ್ತು ಕಾಳುಮೆಣಸು ಖರೀದಿ ಉಪಕೇಂದ್ರ ಆರಂಭ

Suddi Udaya

ಅ.23: ಬೆಳ್ತಂಗಡಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿಯ ವಿರುದ್ಧ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya

103 ವರ್ಷದ ಪಾರ್ವತಮ್ಮ ರಿಂದ ಧಮ೯ಸ್ಥಳಕ್ಕೆ ಪಾದಯಾತ್ರೆ: ಅಜ್ಜಿಯ ದೈವಭಕ್ತಿ ಮತ್ತು ದೇಶಭಕ್ತಿಗೆ ‌ಸಾವ೯ಜನಿಕರ ಮೆಚ್ಚುಗೆ

Suddi Udaya

ಆರಂಬೋಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ ವಿಪತ್ತು ಘಟಕ ಉದ್ಘಾಟನೆ

Suddi Udaya

ಧರ್ಮಸ್ಥಳ: ನೇತ್ರಾವತಿ ಅಜಿಕುರಿ ಬಳಿ ರಸ್ತೆಗೆ ಬಿದ್ದ ಮರ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಗುರುರಾಜ್ ಗುರಿಪಳ್ಳ, ಕಾರ್ಯದರ್ಶಿಯಾಗಿ ಮಧುರ ರಾಘವ ಆಯ್ಕೆ

Suddi Udaya
error: Content is protected !!