23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿಡಿಲು ಬಡಿದು ಹಾನಿಯಾದ ಕೊಳಂಬೆ ರವಿರವರಿಗೆ ಮನೆಗೆ ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯಹಸ್ತ

ಶಿಶಿಲ : ಇತ್ತೀಚಿಗೆ ಶಿಶಿಲ ಗ್ರಾಮದ ಕೊಳಂಬೆ ರವಿ ಎಂಬವರ ಮನೆಗೆ ಸಿಡಿಲು ಬಡಿದು ಮನೆಯ ವಯರಿಂಗ್ ಸೇರಿದಂತೆ ಇಪ್ಪತ್ತೈದು ಸಾವಿರಕ್ಕೂ ಹೆಚ್ಚಿನ ನಷ್ಟ ಉಂಟಾಗಿತ್ತು. ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದ ಸದಸ್ಯರು ಹಾಗೂ ಪದಾಧಿಕಾರಿಗಳು ಮನೆಯ ವಯರಿಂಗ್ ದುರಸ್ತಿಗೊಳಿಸಿಕೊಟ್ಟು ಸದಸ್ಯರು ಸಂಗ್ರಹಿಸಿದ ದೇಣಿಗೆಯನ್ನು ರವಿಯವರಿಗೆ ಹಸ್ತಾಂತರಿಸಿದರು.

ಸಿಡಿಲಿಗೆ ಛಿದ್ರಗೊಂಡಿದ್ದ ಸ್ಟೆಬಿಲೈಸರ್, ರಿಸೀವರ್ ಬದಲಿಗೆ ಹೊಸ ಉಪಕರಣಗಳನ್ನು ನೀಡಲಾಯಿತು. ಅರಸಿನಮಕ್ಕಿ ಅನ್ನಾ ಎಂಟರ್ಪ್ರೈಸಸ್ ಉಚಿತವಾಗಿ ಡಿಶ್ ಕೇಬಲ್ ನೀಡಿದರು.


ಈ ಸಂದರ್ಭದಲ್ಲಿ ಯುವಕ ಮಂಡಲದ ಗೌರವ ಸಲಹೆಗಾರರು ಅಧ್ಯಕ್ಷರು, ಕಾರ್ಯದರ್ಶಿ,ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

Related posts

“ಮಾಯವಾಗುತ್ತಿದೆ ಮಚ್ಚಿನ ನೆರೋಲ್ಪಲ್ಕೆ ಬಸ್ ತಂಗುದಾಣ”

Suddi Udaya

ಕಾಜೂರು: ರೂ. 1.5 ಕೋಟಿ ವೆಚ್ಚದ “ಮುಸಾಫಿರ್ ಖಾನಾ (ಯಾತ್ರಿ ನಿವಾಸ)” ಕಟ್ಟಡ ಉದ್ಘಾಟನೆ:

Suddi Udaya

ಎಲ್‌.ಪಿ.ಜಿ ಸಿಲಿಂಡರ್‌ ದರ 100ರೂ ಕಡಿತ

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿ ಮೋಹಿತ್ ಏಷ್ಯನ್ ಗೇಮ್ಸ್ ಗೆ ಆಯ್ಕೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಮಾತೃಶ್ರೀ ಶ್ರೀಮತಿ ಅಮಣಿ ಶೆಟ್ಟಿ ನಿಧನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಿದ್ಯಾರ್ಥಿ ಸಂಘ ರಚನೆ

Suddi Udaya
error: Content is protected !!