September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅ.23, 26 ರಂದು ಬಳಂಜ ಶಾಲೆಯಲ್ಲಿ ವಲಯ ಹಾಗೂ ತಾಲೂಕು ಮಟ್ಟದ ಕ್ರೀಡಾಕೂಟ

ಬಳಂಜ:ಅಮೃತ ಮಹೋತ್ಸವದ ಹೊಸ್ತಿಲಲ್ಲಿರುವ ಬಳಂಜ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ತಾಲೂಕು ಮಟ್ಟದ ಕ್ರೀಡಾ ಕೂಟ, ಸಂಘಟನಾ ಸಮಿತಿ ಬಳಂಜ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವರಿ ಸಮಿತಿ, ಶಿಕ್ಷಣ ಟ್ರಸ್ಟ್ ಅಮೃತ ಮಹೋತ್ಸವ ಸಮಿತಿ, ಹಳೆವಿದ್ಯಾರ್ಥಿ ಸಂಘ , ಹಾಗೂ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ವಲಯ ಹಾಗೂ ತಾಲೂಕು ಮಟ್ಟದ ಕ್ರೀಡಾ ಕೂಟ ಅ. 23,26 ರಂದು ನಡೆಯಲಿದೆ.

ಆ ಪ್ರಯುಕ್ತ ಶಾಲೆಯಲ್ಲಿ ಪೂರ್ವಾಬಾವಿಯಾಗಿ ಸಭೆಯನ್ನು ಕರೆದು ಚರ್ಚಿಸಲಾಯಿತು.ಸಭೆಯಲ್ಲಿ ಕ್ರೀಡಾಕುಯಟದ ಯಶಸ್ವಿಗೆ ಸಮಿತಿ ರಚಿಸಲಾಯಿತು.ಕ್ರೀಡಾ ಸಮಿತಿ ಗೌರವಾಧ್ಯಕ್ಷರಾಗಿ ಕೆ.ವಸಂತ ಸಾಲಿಯಾನ್, ಅಧ್ಯಕ್ಷರಾಗಿ ಬಿ ಪ್ರಮೋದ್ ಕುಮಾರ್, ಉಪಾಧ್ಯಕ್ಷರಾಗಿ ಸತೀಶ್ ದೇವಾಡಿಗ,ಕೋಶಾಧಿಕಾರಿಯಾಗಿ ಸುರೇಶ್ ಹೇವ,ಕಾರ್ಯದರ್ಶಿಗಳಾಗಿ ಶಾಲಾ ಮುಖ್ಯೋಪಾಧ್ಯಾಯರುಗಳನ್ನು ಆಯ್ಕೆಗೊಳಿಸಲಾಯಿತು.

ಸಭೆಯಲ್ಲಿ ಶಾಲಾಭಿವೃದ್ದಿ ಸಮಿತಿ,ಶಿಕ್ಷಣ ಟ್ರಸ್ಟ್,ಅಮೃತ ಮಹೋತ್ಸವ ಸಮಿತಿ,ಹಳೆ ವಿದ್ಯಾರ್ಥಿ ಸಂಘ, ಅದ್ಯಾಪಕ ವೃಂದ, ದೈಹಿಕ‌‌ ಶಿಕ್ಷಣ ಶಿಕ್ಷಕರು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಜ್ಯೋತಿ ಆಸ್ಪತ್ರೆಯ ವೆಬ್‌ಸೈಟ್ ಬಿಡುಗಡೆ

Suddi Udaya

ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನದ ಮಹಾವಿದ್ಯಾಲಯದಲ್ಲಿ ‘ಕಲಾಮೃತಂ’ ಸಾಂಸ್ಕೃತಿಕ ಉತ್ಸವ ಯಶಸ್ವಿ

Suddi Udaya

ದುಬೈಯಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಕಾಶಿಪಟ್ಣ ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಅಧ್ಯಕ್ಷ ತ್ವಾಕಾ ಅಹ್ಮದ್ ಮುಸ್ಲಿಯಾರ್ ರಿಗೆ ಸನ್ಮಾನ

Suddi Udaya

ಕುವೆಟ್ಟು ಗ್ರಾ.ಪಂ. ನಲ್ಲಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಥ ಮ ಪ್ರಶಸ್ತಿ

Suddi Udaya

ಸೆ.12-13: ಸೌಜನ್ಯ ಅತ್ಯಾಚಾರ ಪ್ರಕರಣ ಆರೋಪಿಗಳ ಪತ್ತೆಗೆ ಆಗ್ರಹಿಸಿ ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

Suddi Udaya
error: Content is protected !!