March 7, 2026
ಪ್ರಮುಖ ಸುದ್ದಿ

ಕೊಕ್ಕಡ ಕೆನರಾ ಬ್ಯಾಂಕಿನ ಅವ್ಯವಸ್ಥೆ ಬಗ್ಗೆ ತನಿಖೆ ನಡೆಸುವಂತೆ ಬೆಂಗಳೂರಿನ ಮುಖ್ಯ ಪ್ರಧಾನ ವ್ಯವಸ್ಥಾಪಕರಿಗೆ ಬಿ.ಎಂ ಭಟ್ ದೂರು

ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಕೆನರಾ ಬ್ಯಾಂಕ್ ಸಿಬಂದಿಗಳ ಉದ್ದಟತನದ ಸೇವಾ ವೈಖರಿ, ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆ ಮತ್ತು ಪ್ರಾಮಾಣಿಕ ಚಿನ್ನಪರಿಶೋಧಕರಾಗಿದ್ದ ಪದ್ಮನಾಭ ಆಚಾರ್ಯ ರವರವರನ್ನು ಏಕಾ ಏಕಿ ಕೈ ಬಿಟ್ಟಿರುವ ಕ್ರಮವನ್ನು ರದ್ದು ಪಡಿಸಿ ಅವ್ಯವಹಾರದ ಬಗ್ಗೆ ತನಿಖೆ ನಡೆಸುವಂತೆ ಬೆಂಗಳೂರಿಗೆ ತೆರಳಿ ಬ್ಯಾಂಕಿನ ರಾಜ್ಯ ಮುಖ್ಯ ಪ್ರಧಾನ ವ್ಯವಸ್ಥಾಪಕರಿಗೆ ಹೋರಾಟ ಸಮಿತಿ ಪರವಾಗಿ ಕಾರ್ಮಿಕ ಮುಖಂಡ ಬಿ ಎಮ್ ಭಟ್ ರವರು ದೂರು ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೊಕ್ಕಡ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಹೋರಾಟ ಸಮಿತಿ ಸಂಚಾಲಕರಾದ ಸುಬ್ರಮಣ್ಯ ಶಬರಾಯ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ವಾಣಿ ಕಾಲೇಜಿನ ವಾಣಿಜ್ಯ ಸಂಘದಿಂದ “ಯಶಸ್ಸಿನ ಮಂತ್ರ” ತರಬೇತಿ ಕಾರ್ಯಾಗಾರ

Suddi Udaya

ಜ.18: ಗೇರುಕಟ್ಟೆ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ರವರ ಉರೂಸ್ ಕಾರ್ಯಕ್ರಮ

Suddi Udaya

ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣ: ಬಾಲಕಿಗೆ ಕೌನ್ಸೆಲಿಂಗ್ ನೀಡಿ ಮುಂದಿನ ಕಾನೂನು ಕ್ರಮವನ್ನು ನಿರ್ಧರಿಸಲಾಗುವುದು: ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆ

Suddi Udaya

ವೇಣೂರು ಠಾಣಾ ಪೊಲೀಸ್ ಉಪ ನಿರೀಕ್ಷಕರಾಗಿ ಶ್ರೀಶೈಲ ಡಿ. ಮುರುಗೋಡು

Suddi Udaya

ಅಳದಂಗಡಿ ಶ್ರೀ‌ ಸತ್ಯಸಾರಮುಪ್ಪಣ್ಯ ದೈವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ

Suddi Udaya

ಯಕ್ಷಗಾನದ ಮೇರು ಭಾಗವತ ದಿನೇಶ್ ಅಮ್ಮಣ್ಣಾಯ ನಿಧನ

Suddi Udaya
error: Content is protected !!