25.5 C
ಪುತ್ತೂರು, ಬೆಳ್ತಂಗಡಿ
July 23, 2026
ಪ್ರಮುಖ ಸುದ್ದಿ

ಕೊಕ್ಕಡ ಕೆನರಾ ಬ್ಯಾಂಕಿನ ಅವ್ಯವಸ್ಥೆ ಬಗ್ಗೆ ತನಿಖೆ ನಡೆಸುವಂತೆ ಬೆಂಗಳೂರಿನ ಮುಖ್ಯ ಪ್ರಧಾನ ವ್ಯವಸ್ಥಾಪಕರಿಗೆ ಬಿ.ಎಂ ಭಟ್ ದೂರು

ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಕೆನರಾ ಬ್ಯಾಂಕ್ ಸಿಬಂದಿಗಳ ಉದ್ದಟತನದ ಸೇವಾ ವೈಖರಿ, ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆ ಮತ್ತು ಪ್ರಾಮಾಣಿಕ ಚಿನ್ನಪರಿಶೋಧಕರಾಗಿದ್ದ ಪದ್ಮನಾಭ ಆಚಾರ್ಯ ರವರವರನ್ನು ಏಕಾ ಏಕಿ ಕೈ ಬಿಟ್ಟಿರುವ ಕ್ರಮವನ್ನು ರದ್ದು ಪಡಿಸಿ ಅವ್ಯವಹಾರದ ಬಗ್ಗೆ ತನಿಖೆ ನಡೆಸುವಂತೆ ಬೆಂಗಳೂರಿಗೆ ತೆರಳಿ ಬ್ಯಾಂಕಿನ ರಾಜ್ಯ ಮುಖ್ಯ ಪ್ರಧಾನ ವ್ಯವಸ್ಥಾಪಕರಿಗೆ ಹೋರಾಟ ಸಮಿತಿ ಪರವಾಗಿ ಕಾರ್ಮಿಕ ಮುಖಂಡ ಬಿ ಎಮ್ ಭಟ್ ರವರು ದೂರು ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೊಕ್ಕಡ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಹೋರಾಟ ಸಮಿತಿ ಸಂಚಾಲಕರಾದ ಸುಬ್ರಮಣ್ಯ ಶಬರಾಯ ಉಪಸ್ಥಿತರಿದ್ದರು.

Related posts

ಟೆಕ್ಸಾಸ್ ಇನ್ಸ್ಟ್ರುಮೆಂಟ್ ಕಂಪನಿ ವತಿಯಿಂದ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ಪುಸ್ತಕ ವಿತರಣೆ

Suddi Udaya

ಕೊಡಗಿನ ಕುಶಾಲನಗರದಲ್ಲಿ ನಡೆದ ಸಂಪತ್ ಎಂಬವರ ಕೊಲೆ ಪ್ರಕರಣ: ಗುರುವಾಯನಕೆರೆಯ ಶಕ್ತಿನಗರದ ಪಿಜಿಯಲ್ಲಿದ್ದ ಆರೋಪಿಯನ್ನು ಬಂಧಿಸಿದ ಕೊಡಗು ಪೊಲೀಸರು

Suddi Udaya

ಟಿಪ್ಪರ್ ವಾಹನದ ಬಾಡಿಗೆ ಕೇಳಲು ಹೋದವನ ಮೇಲೆ ಹಲ್ಲೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಜೆಸಿ ಸಪ್ತಾಹಕ್ಕೆ 3 ಬಾರಿ ರಾಷ್ಟ್ರ ಪ್ರಶಸ್ತಿ ಪಡೆದ ಜೆಸಿಐ ಮಡಂತ್ಯಾರಿನಿಂದ ವರ್ಣರಂಜಿತ ಜೇಸಿ ಸಪ್ತಾಹ ‘ವಿಜಯ’-2024: ವಿವಿಧ ಕ್ಷೇತ್ರದ 15 ಸಾಧಕರಿಗೆ ಜೇಸಿ ಪುರಸ್ಕಾರ, ವಿವಿಧ ಸ್ಪರ್ಧೆಗಳು, ಸಾಂಸ್ಕೃತಿಕ ವೈಭವ, ಯಕ್ಷಗಾನ

Suddi Udaya

ಧರ್ಮಸ್ಥಳ ನಿವೃತ್ತ ಕೆ ಎಸ್ ಆರ್ ಟಿ ಸಿ ಬಸ್ಸು ಚಾಲಕ ವೆಂಕಪ್ಪ ಗೌಡ ನಿಧನ

Suddi Udaya

ಹೊಸಂಗಡಿ ಗ್ರಾ. ಪಂ. ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya
error: Content is protected !!