April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೋವಿಂದೂರು ಫ್ರೆಂಡ್ಸ್ ಪ್ರಯಾಣಿಕರ ತಂಗುದಾಣ ಉದ್ಘಾಟನೆ

ಬೆಳ್ತಂಗಡಿ : ಗೋವಿಂದೂರು ಫ್ರೆಂಡ್ಸ್ ಪ್ರಯಾಣಿಕರ ‌ನೂತನ ಬಸ್ ತಂಗುದಾಣ ಉದ್ಘಾಟನೆ ಅ.13 ರಂದು ನಡೆಯಿತು.


ಗೇರುಕಟ್ಟೆ ಕಳಿಯ ಸಿ.ಎ.ಬ್ಯಾಂಕ್ ಅಧ್ಯಕ್ಷ ವಸಂತ ಮಜಲು ದೀಪ ಬೆಳಗಿಸಿ ಉದ್ಘಾಟಿಸಿದರು. ಪದ್ಮುಂಜ ಸಿ.ಎ. ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಪಂಚಾಯತ್ ಸದಸ್ಯರಾದ ವಿಜಯ ಕುಮಾರ್ ಕಲಾಯಿತೊಟ್ಟು, ಲತೀಫ್ ಪರೀಮ, ಉದ್ಯಮಿ ಹಮೀರ್ ಕಡ್ತಿಕಾಯರ್ ಮನೋಜ್ ರೈ ಉಪಸ್ಥಿತರಿದ್ದು ಶುಭ ಹಾರೈಸಿದರು.

ರಾಜೇಶ್, ಹಕೀಂ ಗೋವಿಂದೂರು, ದಿನೇಶ್ ಗೋವಿಂದೂರು, ಮಹೇಶ್ ರೈ, ಜಾರಿಗೆಬೈಲು, ಗೋವಿಂದೂರು, ಅಜೀಜ್ ಗೋವಿಂದೂರು, ಅವೀನ್ಯ್ ಕೊಲ್ಲೋಟ್ಟು, ಲತೀಫ್ ಜಾರಿಗೆಬೈಲು, ಮೋನು ಗೋವಿಂದೂರು, ಮತ್ತಿತರರಿದ್ದರು.

Related posts

ಮಡಂತ್ಯಾರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದ ವತಿಯಿಂದ ಗಾಂಧಿ ಜಯಂತಿ ಆಚರಣೆ

Suddi Udaya

ಹೊಸಂಗಡಿ ವಲಯದ ಭಜನಾ ಪರಿಷತ್ ಸಭೆ

Suddi Udaya

ಸರಕಾರಿ ಪ.ಪೂ. ಕಾಲೇಜು ಬೆಳ್ತಂಗಡಿಯ ರಾಜ್ಯ ಪ್ರಶಸ್ತಿ ಪಡೆದ ಪ್ರಾಂಶುಪಾಲರಾದ ಸುಕುಮಾರ್ ರವರಿಗೆ ಅಭಿನಂದನೆ: ವಗಾ೯ವಣೆಗೊಂಡ ಉಪನ್ಯಾಸಕ ಗಣಪತಿ ಭಟ್ ರವರಿಗೆ ಬೀಳ್ಕೊಡುಗೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ಹಾಗೂ ಉಪಾಧ್ಯಕ್ಷರಾಗಿ ಶೇಖರ ಪೂಜಾರಿ

Suddi Udaya

ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮುಗೇರಡ್ಕ – ದಂಬೆತ್ತಿಮಾರು ಕಾಂಕ್ರಿಟೀಕರಣ ರಸ್ತೆ ಉದ್ಘಾಟನೆ

Suddi Udaya
error: Content is protected !!