25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೋವಿಂದೂರು ಫ್ರೆಂಡ್ಸ್ ಪ್ರಯಾಣಿಕರ ತಂಗುದಾಣ ಉದ್ಘಾಟನೆ

ಬೆಳ್ತಂಗಡಿ : ಗೋವಿಂದೂರು ಫ್ರೆಂಡ್ಸ್ ಪ್ರಯಾಣಿಕರ ‌ನೂತನ ಬಸ್ ತಂಗುದಾಣ ಉದ್ಘಾಟನೆ ಅ.13 ರಂದು ನಡೆಯಿತು.


ಗೇರುಕಟ್ಟೆ ಕಳಿಯ ಸಿ.ಎ.ಬ್ಯಾಂಕ್ ಅಧ್ಯಕ್ಷ ವಸಂತ ಮಜಲು ದೀಪ ಬೆಳಗಿಸಿ ಉದ್ಘಾಟಿಸಿದರು. ಪದ್ಮುಂಜ ಸಿ.ಎ. ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಪಂಚಾಯತ್ ಸದಸ್ಯರಾದ ವಿಜಯ ಕುಮಾರ್ ಕಲಾಯಿತೊಟ್ಟು, ಲತೀಫ್ ಪರೀಮ, ಉದ್ಯಮಿ ಹಮೀರ್ ಕಡ್ತಿಕಾಯರ್ ಮನೋಜ್ ರೈ ಉಪಸ್ಥಿತರಿದ್ದು ಶುಭ ಹಾರೈಸಿದರು.

ರಾಜೇಶ್, ಹಕೀಂ ಗೋವಿಂದೂರು, ದಿನೇಶ್ ಗೋವಿಂದೂರು, ಮಹೇಶ್ ರೈ, ಜಾರಿಗೆಬೈಲು, ಗೋವಿಂದೂರು, ಅಜೀಜ್ ಗೋವಿಂದೂರು, ಅವೀನ್ಯ್ ಕೊಲ್ಲೋಟ್ಟು, ಲತೀಫ್ ಜಾರಿಗೆಬೈಲು, ಮೋನು ಗೋವಿಂದೂರು, ಮತ್ತಿತರರಿದ್ದರು.

Related posts

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ರಿಗೆ ಯೂನಿಯನ್ ವತಿಯಿಂದ ಬೀಳ್ಕೊಡುಗೆ ಸಮಾರಂಭ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸರಕಾರಿ ಶಾಲಾ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ

Suddi Udaya

ಸಂವಿಧಾನ ದಿನಾಚರಣೆ ಪ್ರಯುಕ್ತ ನಡೆದ ಸ್ಪರ್ಧೆಯಲ್ಲಿ ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಮುಳಿಯ ಗೋಲ್ಡ್ & ಡೈಮಂಡ್ಸ್‌: ಡಿ.27ರಿಂದ ಜ.5ರ ವರೆಗೆ ವರ್ಷಾಂತ್ಯದ ಮಾರಾಟ: ಶೇ 50ರ ವರೆಗೆ ವಿಎ ಕಡಿತ; ಹಳೆಯ ಆಭರಣಗಳ ವಿನಿಮಯಕ್ಕೆ ಅವಕಾಶ

Suddi Udaya

ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 25ನೇ ವರ್ಷದ ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!