26.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳುಸಾಧಕರು

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ: ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಬಳಂಜ ಸನ್ಮಾನ ಸ್ವೀಕಾರ

ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ ಸನ್ಮಾನ ನೀಡಿದೆ.

ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ.ಪೂಜಾರಿ ಬೈಲಬರಿ ಬಳಂಜ ಯುವವಾಹಿನಿಯ ಪರವಾಗಿ ಸನ್ಮಾನವನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ ಕೆ ,ಜೊತೆ ಕಾರ್ಯದರ್ಶಿ ರೇಖಾ ಗೋಪಾಲ್, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಕೇಂದ್ರ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಶಿಶಿಲ ಹಾ.ಉ.ಸ. ಸಂಘದ ಅಧ್ಯಕ್ಷರಾಗಿ ಸಂತೋಷ್ ಎ.ಎಸ್ ಹಾಗೂ ಉಪಾಧ್ಯಕ್ಷರಾಗಿ ಡಿ ಲಕ್ಷ್ಮೀಶ ಗೌಡ ಆಯ್ಕೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಧರ್ಮಸ್ಥಳ ಮಹಾಶಕ್ತಿಕೇಂದ್ರದ ಸಭೆ

Suddi Udaya

ಕನ್ಯಾಡಿ-2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ: ಮನೋಜ್ ಕಟ್ಟೆಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ

Suddi Udaya

ಬೆಳ್ತಂಗಡಿ ವಕೀಲರ ಸಂಘ ಹಾಗೂ ಯುವ ವಕೀಲರ ವೇದಿಕೆ ವತಿಯಿಂದ ಯುವ ವಕೀಲರಿಗೆ ಕಾನೂನು ಕಟ್ಟೆ ಕಾರ್ಯಕ್ರಮ

Suddi Udaya

ಜಿಲ್ಲಾಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!