24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಆದಿನಾಥ ಬಜಾಜ್ ನಲ್ಲಿ ಆಯುಧ ಪೂಜೆ

ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ವಾಣಿ ಕಾಲೇಜಿನ‌ ಮುಂಭಾಗದಲ್ಲಿರುವ ಆದ್ಯ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಆದಿನಾಥ ಬಜಾಜ್ ಶೋರೂಮ್ ನಲ್ಲಿ ನವರಾತ್ರಿ ಹಬ್ಬದ ದಿನದಂದು ಆಯುಧ ಪೂಜೆ, ಲಕ್ಷ್ಮಿ ಪೂಜೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಮಾಲಕ ರಾಜೇಶ್ ಪೂಜಾರಿ-ಕವಿತಾ, ವಿಶ್ವನಾಥ ಪೂಜಾರಿ ಕೊಯಿಲ, ಬಜಾಜ್ ಶೋರೂಮ್ ನ ಸತೀಶ್ ಕೋಟ್ಯಾನ್, ಬಿಲ್ಡಿಂಗ್ ಮಾಲಕರಾದ ಬಾಬು ಪೂಜಾರಿ, ಪತ್ರಕರ್ತ ಸಂತೋಷ್ ಪಿ ಕೋಟ್ಯಾನ್ ಬಳಂಜ ಹಾಗೂ ಸಿಬ್ಬಂದಿಗಳು, ಇತರರು ಉಪಸ್ಥಿತರಿದ್ದರು.

Related posts

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ, ಅಶಕ್ತ ಕುಟುಂಬಕ್ಕೆ ಆರ್ಥಿಕ ನೆರವು,ಮನೆ ಹಸ್ತಾಂತರ

Suddi Udaya

ಉಜಿರೆ ಗ್ರಾ.ಪಂ. ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಕುರಿತು ಐಇಸಿ ಚಟುವಟಿಕೆ

Suddi Udaya

ತಣ್ಣೀರುಪಂತ : ಅಡಿಕೆ ಗೋದಾಮಿನ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು: ರೂ. 1.35ಲಕ್ಷ ಮೌಲ್ಯದ ಅಡಿಕೆ ಕಳ್ಳತನ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ರವೀಂದ್ರನಾಥ್ ಪಿ, ಉಪಾಧ್ಯಕ್ಷರಾಗಿ ಪುರುಷೋತ್ತಮ ಪಿ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!