25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಆದಿನಾಥ ಬಜಾಜ್ ನಲ್ಲಿ ಆಯುಧ ಪೂಜೆ

ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ವಾಣಿ ಕಾಲೇಜಿನ‌ ಮುಂಭಾಗದಲ್ಲಿರುವ ಆದ್ಯ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಆದಿನಾಥ ಬಜಾಜ್ ಶೋರೂಮ್ ನಲ್ಲಿ ನವರಾತ್ರಿ ಹಬ್ಬದ ದಿನದಂದು ಆಯುಧ ಪೂಜೆ, ಲಕ್ಷ್ಮಿ ಪೂಜೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಮಾಲಕ ರಾಜೇಶ್ ಪೂಜಾರಿ-ಕವಿತಾ, ವಿಶ್ವನಾಥ ಪೂಜಾರಿ ಕೊಯಿಲ, ಬಜಾಜ್ ಶೋರೂಮ್ ನ ಸತೀಶ್ ಕೋಟ್ಯಾನ್, ಬಿಲ್ಡಿಂಗ್ ಮಾಲಕರಾದ ಬಾಬು ಪೂಜಾರಿ, ಪತ್ರಕರ್ತ ಸಂತೋಷ್ ಪಿ ಕೋಟ್ಯಾನ್ ಬಳಂಜ ಹಾಗೂ ಸಿಬ್ಬಂದಿಗಳು, ಇತರರು ಉಪಸ್ಥಿತರಿದ್ದರು.

Related posts

ಲಾಯಿಲ ಗ್ರಾಮ‌ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಗೌರವಾರ್ಪಣೆ

Suddi Udaya

ಬುರುಡೆ ಪ್ರಕರಣ: ನಾಲ್ಕು ಮಂದಿ ಎಸ್.ಐ.ಟಿ ವಿಚಾರಣೆಗೆ ಹಾಜರಾಗದ ಕಾರಣ ವಿನಾಯಿತಿ ಕೇಳಿದ ವಕೀಲರು

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಸೈಂಟ್ ಫ್ರಾನ್ಸಿಸ್ ಆಂ.ಮಾ. ಶಾಲೆಗೆ ಶೇ.100 ಫಲಿತಾಂಶ

Suddi Udaya

ಕಳೆಂಜ: ಪಲ್ಲದಂಗಡಿ, ಕಾಂತ್ರೇಲು ಹಾಗೂ ಹತ್ಯಡ್ಕದ ಮುದ್ದಿಗೆ, ಕುಂಟಾಲಪಳಿಕೆ ಕೆಎಸ್ ಆರ್ ಟಿಸಿ ಬಸ್ಸು ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ ಮುದ್ದಿಗೆಯ ಗ್ರಾಮಸ್ಥರು

Suddi Udaya

ಗಾಳಿ ಮಳೆ; ಕೊಯ್ಯೂರು ಜಿನ್ನಪ್ಪ ಗೌಡರ ಮನೆಗೆ ಬಿದ್ದ ತೆಂಗಿನಮರ

Suddi Udaya

ನಡ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿ ಮತ್ತು ಯುವ ವೇದಿಕೆಯಿಂದ ಆಟಿಡೊಂಜಿ ದಿನ ಮತ್ತು ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮ

Suddi Udaya
error: Content is protected !!