24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಜೀರ್ಣೋದ್ಧಾರ ಹಾಗೂ ನವರಾತ್ರಿ ಪೂಜೆ ಭಜನಾ ಕಾರ್ಯಕ್ರಮ

ಮುಂಡಾಜೆ: ಇಲ್ಲಿಯ ಮಂಜುಶ್ರೀ ನಗರ ಮಂಜುಶ್ರೀ ಭಜನಾ ಮಂದಿರ ಇದರ ಜೀರ್ಣೋದ್ದಾರ ಹಾಗೂ ನವರಾತ್ರಿ ಪೂಜೆ ಭಜನಾ ಕಾರ್ಯಕ್ರಮದ ಸಮಾರೋಪ ಸಮಾರಂಭವು ಅ.11 ರಂದು ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಭಜನಾ ಮಂದಿರದ ಅಧ್ಯಕ್ಷ ನಾರಾಯಣ ಶೆಟ್ಟಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ವೀರೇಶ್ ಹೀರೇಮಠ ಬಾಗಲಕೋಟೆ, ಕಜೆ ವೆಂಕಟೇಶ್ವರ ಭಟ್, ಎಂ.ಎಸ್ ವರ್ಮ ಪರಮುಖ, ಅಗರಿ ರಾಮಣ್ಣ ಶೆಟ್ಟಿ ಭಾಗವಹಿಸಿದ್ದರು.

ಭಜನಾ ಮಂದಿರದ ಉಪಾಧ್ಯಕ್ಷ ಚೆನ್ನಕೇಶವ ನಾಯ್ಕ ಅರಸಮಜಲು ಸ್ವಾಗತಿಸಿದರು. ಸದಾನಂದ ಬಿ. ಪರಮುಖ ಹಾಗೂ ಶ್ರೀಮತಿ ಗೀತಾ ಉಮೇಶ್ ಆಚಾರ್ಯ ನಿರೂಪಿಸಿದರು. ಉಮೇಶ್ ಆಚಾರ್ಯ ಕಾನರ್ಪ ಧನ್ಯವಾದವಿತ್ತರು.

Related posts

ಎಸ್‌ಡಿಪಿಐ ಸಂಸ್ಥಾಪನಾ ದಿನ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಧ್ವಜಾರೋಹಣ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ಕೊಕ್ಕಡ: ಕೆಂಗುಡೇಲು ನಿವಾಸಿ ಪೂವಣಿ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮರೋಡಿ ಕ್ಷೇತ್ರ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Suddi Udaya

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡ ರವರ ಮನೆಗೆ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪ್ರಮುಖರು ಭೇಟಿ, ಧನಸಹಾಯ ಹಸ್ತಾಂತರ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ 198.74 ಕೋಟಿ ವ್ಯವಹಾರ,66.79 ಲಕ್ಷ ನಿವ್ವಳ ಲಾಭ,ಸದಸ್ಯರಿಗೆ 12 ಶೇ ಡಿವಿಡೆಂಟ್ ಘೋಷಣೆ

Suddi Udaya
error: Content is protected !!