23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಜೀರ್ಣೋದ್ಧಾರ ಹಾಗೂ ನವರಾತ್ರಿ ಪೂಜೆ ಭಜನಾ ಕಾರ್ಯಕ್ರಮ

ಮುಂಡಾಜೆ: ಇಲ್ಲಿಯ ಮಂಜುಶ್ರೀ ನಗರ ಮಂಜುಶ್ರೀ ಭಜನಾ ಮಂದಿರ ಇದರ ಜೀರ್ಣೋದ್ದಾರ ಹಾಗೂ ನವರಾತ್ರಿ ಪೂಜೆ ಭಜನಾ ಕಾರ್ಯಕ್ರಮದ ಸಮಾರೋಪ ಸಮಾರಂಭವು ಅ.11 ರಂದು ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಭಜನಾ ಮಂದಿರದ ಅಧ್ಯಕ್ಷ ನಾರಾಯಣ ಶೆಟ್ಟಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ವೀರೇಶ್ ಹೀರೇಮಠ ಬಾಗಲಕೋಟೆ, ಕಜೆ ವೆಂಕಟೇಶ್ವರ ಭಟ್, ಎಂ.ಎಸ್ ವರ್ಮ ಪರಮುಖ, ಅಗರಿ ರಾಮಣ್ಣ ಶೆಟ್ಟಿ ಭಾಗವಹಿಸಿದ್ದರು.

ಭಜನಾ ಮಂದಿರದ ಉಪಾಧ್ಯಕ್ಷ ಚೆನ್ನಕೇಶವ ನಾಯ್ಕ ಅರಸಮಜಲು ಸ್ವಾಗತಿಸಿದರು. ಸದಾನಂದ ಬಿ. ಪರಮುಖ ಹಾಗೂ ಶ್ರೀಮತಿ ಗೀತಾ ಉಮೇಶ್ ಆಚಾರ್ಯ ನಿರೂಪಿಸಿದರು. ಉಮೇಶ್ ಆಚಾರ್ಯ ಕಾನರ್ಪ ಧನ್ಯವಾದವಿತ್ತರು.

Related posts

ಅರಸಿನಮಕ್ಕಿ: ವಾತ್ಸಲ್ಯ ಮನೆಗೆ ಅಡಿಗಲ್ಲು ಕಾರ್ಯಕ್ರಮ

Suddi Udaya

ಸರಕಾರಿ ಸೌಲಭ್ಯ ವಂಚಿತ ಕೊಕ್ಕಡ ಮಹಾವೀರ ಕಾಲನಿ: ಗ್ರಾ.ಪಂ ಉಪಾಧ್ಯಕ್ಷ ಪ್ರಭಾಕರ ಗೌಡರಿಂದ ಸಚಿವರಿಗೆ ಮನವಿ

Suddi Udaya

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿ ಗಗನ್ಯ ದ್ವಿತೀಯ ಸ್ಥಾನ

Suddi Udaya

ಆಪರೇಷನ್ ಸಿಂದೂರ: ಪರಪ್ಪು ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ತೆಂಕಕಾರಂದೂರು: ಕೃಷಿಕ ಕೇಶವ ಪೂಜಾರಿ ನಿಧನ

Suddi Udaya

ಕಕ್ಕಿಂಜೆ ನಿವಾಸಿ ಎ.ಕೆ ಮುಹಮ್ಮದ್ ಹಾಜಿ (ಅಡ್ಡೂರು ಹಾಜಿ ) ನಿಧನ

Suddi Udaya
error: Content is protected !!