September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಜೀರ್ಣೋದ್ಧಾರ ಹಾಗೂ ನವರಾತ್ರಿ ಪೂಜೆ ಭಜನಾ ಕಾರ್ಯಕ್ರಮ

ಮುಂಡಾಜೆ: ಇಲ್ಲಿಯ ಮಂಜುಶ್ರೀ ನಗರ ಮಂಜುಶ್ರೀ ಭಜನಾ ಮಂದಿರ ಇದರ ಜೀರ್ಣೋದ್ದಾರ ಹಾಗೂ ನವರಾತ್ರಿ ಪೂಜೆ ಭಜನಾ ಕಾರ್ಯಕ್ರಮದ ಸಮಾರೋಪ ಸಮಾರಂಭವು ಅ.11 ರಂದು ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಭಜನಾ ಮಂದಿರದ ಅಧ್ಯಕ್ಷ ನಾರಾಯಣ ಶೆಟ್ಟಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ವೀರೇಶ್ ಹೀರೇಮಠ ಬಾಗಲಕೋಟೆ, ಕಜೆ ವೆಂಕಟೇಶ್ವರ ಭಟ್, ಎಂ.ಎಸ್ ವರ್ಮ ಪರಮುಖ, ಅಗರಿ ರಾಮಣ್ಣ ಶೆಟ್ಟಿ ಭಾಗವಹಿಸಿದ್ದರು.

ಭಜನಾ ಮಂದಿರದ ಉಪಾಧ್ಯಕ್ಷ ಚೆನ್ನಕೇಶವ ನಾಯ್ಕ ಅರಸಮಜಲು ಸ್ವಾಗತಿಸಿದರು. ಸದಾನಂದ ಬಿ. ಪರಮುಖ ಹಾಗೂ ಶ್ರೀಮತಿ ಗೀತಾ ಉಮೇಶ್ ಆಚಾರ್ಯ ನಿರೂಪಿಸಿದರು. ಉಮೇಶ್ ಆಚಾರ್ಯ ಕಾನರ್ಪ ಧನ್ಯವಾದವಿತ್ತರು.

Related posts

ಮೆಸ್ಕಾಂ ನಿಗಮದ ನೂತನ ಅಧ್ಯಕ್ಷ ಕೆ. ಹರೀಶ್ ಕುಮಾರ್ ರವರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ: ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಕಾಂಗ್ರೇಸ್ ಸೇರ್ಪಡೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪ್ರೆಸೆಂಟೇಶನ್ ಸ್ಕಿಲ್ಸ್ ಕಾರ್ಯಕ್ರಮ

Suddi Udaya

ಶಿಬರಾಜೆ ಪರಪ್ಪು ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂಡಳಿಯ ಮಕ್ಕಳಿಗೆ ದಾನಿಗಳಿಂದ ಶಾಲು ಮತ್ತು ತಾಳ ವಿತರಣೆ

Suddi Udaya

ಪಣಕಜೆ ವಿಜಯ ಸಾಲ್ಯಾನರವರ ಮನೆಗೆ ಬಿದ್ದ ಮರ

Suddi Udaya

ಪುತ್ರಬೈಲು ಕಿಂಡಿ ಅಣೆಕಟ್ಟುಗಳಲ್ಲಿ ಸಿಕ್ಕಿಹಾಕಿಕೊಂಡ ಬೃಹತ್ ಗಾತ್ರದ ಮರಗಳ ತೆರವು ಕಾರ್ಯ

Suddi Udaya
error: Content is protected !!