March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ : ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವ ಪ್ರಕ್ರಿಯೆಯನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ನಡೆಸಲಾಯಿತು..

ಶಿಬಿರವನ್ನು ತಾಲೂಕು ವಿಕಲಚೇತನರ ಮೇಲ್ವಿಚಾರಕರು (MRW ) ಆದ ಜೋನ್ ಬ್ಯಾಪಿಸ್ಟ್ ರವರ ಮಾರ್ಗದರ್ಶನದಲ್ಲಿ ನಡೆಸಲಾಯಿತು ಹಾಗೂ ಈ ಶಿಬಿರವನ್ನು ಇನ್ನಷ್ಟು ಅರ್ಥಪೂರ್ಣವಾಗಿ ನಡೆಸಿಕೊಳ್ಳಲು ತಾಲೂಕಿನ ನಗರ ಪುನರ್ವಸತಿ ಕಾರ್ಯಕರ್ತರು ನಗರ ಪಂಚಾಯತ್ ಬೆಳ್ತಂಗಡಿ, ಹಾಗೂ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯತ್ ಗಳ ಗ್ರಾಮೀಣ ಪೂರ್ವಸತಿ ಕಾರ್ಯಕರ್ತರ ಸಹಕಾರದೊಂದಿಗೆ, ತಾಲೂಕಿನ ಅನೇಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಲಾಯಿತು.

ಜಿಲ್ಲಾ ಆಸ್ಪತ್ರೆಯಾದ ವೆನ್ಲಾಕ್ ಆಸ್ಪತ್ರೆಯ ವೈದ್ಯಕೀಯ ಮಂಡಳಿಯ ವೈದ್ಯರ ಮೂಲಕ ಹಾಗೂ ಸಿಬ್ಬಂದಿ ವರ್ಗದವರ ಉಪಸ್ಥಿತಿಯಲ್ಲಿ ತಾಲೂಕಿನ ಅನೇಕ ಬುದ್ಧಿಮಾಂದ್ಯ ಮತ್ತು ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಅವರಿಗೆ ಸಿಗಬೇಕಾದ ಸರ್ಕಾರ ಸೌಲಭ್ಯ ಯೋಜನೆಗಳನ್ನು ಪಡೆದುಕೊಳ್ಳಲು ಸಹಕಾರ ಆಗಲು ಯಶಸ್ವಿಯಾಗುವ ಮೂಲಕ ತಾಲ್ಲೂಕಿನ ವಿಕಲಚೇತನರಿಗೆ ಅನುಕೂಲ ಮಾಡಿಕೊಡಲಾಯಿತು.

Related posts

ಕೊಯ್ಯೂರು ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಜೂ.18: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಹಾಗೂ ದ್ವೇಷ ರಾಜಕೀಯವನ್ನು ವಿರೋಧಿಸಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ರಾಜ್ಯ ಸರಕಾರದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪುರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ನಡ ಸ.ಪ.ಪೂ. ಕಾಲೇಜಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಗೆ ನುಡಿನಮನ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ಪ್ರಾಧ್ಯಾಪಕ ಡಾ. ಶರತ್ ಕುಮಾರ್ ಟಿ ಕೆ ರವರಿಗೆ ಬೀಳ್ಕೊಡುಗೆ

Suddi Udaya
error: Content is protected !!