25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ : ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವ ಪ್ರಕ್ರಿಯೆಯನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ನಡೆಸಲಾಯಿತು..

ಶಿಬಿರವನ್ನು ತಾಲೂಕು ವಿಕಲಚೇತನರ ಮೇಲ್ವಿಚಾರಕರು (MRW ) ಆದ ಜೋನ್ ಬ್ಯಾಪಿಸ್ಟ್ ರವರ ಮಾರ್ಗದರ್ಶನದಲ್ಲಿ ನಡೆಸಲಾಯಿತು ಹಾಗೂ ಈ ಶಿಬಿರವನ್ನು ಇನ್ನಷ್ಟು ಅರ್ಥಪೂರ್ಣವಾಗಿ ನಡೆಸಿಕೊಳ್ಳಲು ತಾಲೂಕಿನ ನಗರ ಪುನರ್ವಸತಿ ಕಾರ್ಯಕರ್ತರು ನಗರ ಪಂಚಾಯತ್ ಬೆಳ್ತಂಗಡಿ, ಹಾಗೂ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯತ್ ಗಳ ಗ್ರಾಮೀಣ ಪೂರ್ವಸತಿ ಕಾರ್ಯಕರ್ತರ ಸಹಕಾರದೊಂದಿಗೆ, ತಾಲೂಕಿನ ಅನೇಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಲಾಯಿತು.

ಜಿಲ್ಲಾ ಆಸ್ಪತ್ರೆಯಾದ ವೆನ್ಲಾಕ್ ಆಸ್ಪತ್ರೆಯ ವೈದ್ಯಕೀಯ ಮಂಡಳಿಯ ವೈದ್ಯರ ಮೂಲಕ ಹಾಗೂ ಸಿಬ್ಬಂದಿ ವರ್ಗದವರ ಉಪಸ್ಥಿತಿಯಲ್ಲಿ ತಾಲೂಕಿನ ಅನೇಕ ಬುದ್ಧಿಮಾಂದ್ಯ ಮತ್ತು ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಅವರಿಗೆ ಸಿಗಬೇಕಾದ ಸರ್ಕಾರ ಸೌಲಭ್ಯ ಯೋಜನೆಗಳನ್ನು ಪಡೆದುಕೊಳ್ಳಲು ಸಹಕಾರ ಆಗಲು ಯಶಸ್ವಿಯಾಗುವ ಮೂಲಕ ತಾಲ್ಲೂಕಿನ ವಿಕಲಚೇತನರಿಗೆ ಅನುಕೂಲ ಮಾಡಿಕೊಡಲಾಯಿತು.

Related posts

ಬಿಜೆಪಿ ಎಸ್.ಸಿ ಮೋರ್ಚಾದ ಉಪಾಧ್ಯಕ್ಷರಾಗಿ ಸುರೇಶ್ ಎಚ್ ಆರಂಬೋಡಿ ಆಯ್ಕೆ

Suddi Udaya

ಮೊಗ್ರು ಪರಿಸರದಲ್ಲಿ ಮಹಾಸಂಪರ್ಕ ಅಭಿಯಾನ ಮತ್ತು ಮತಯಾಚನೆ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಜಾ

Suddi Udaya

ಬೆಳ್ತಂಗಡಿಯ ಮೂವರನ್ನು ತುಮಕೂರಿನಲ್ಲಿ ಕೊಲೆಗೈದ ಪ್ರಕರಣ: 6 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

Suddi Udaya

ಓಡಿಲ್ನಾಳ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಶಾರದ ಪೂಜಾ ಉತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ನಿತೇಶ್ ಕೆ. ಓಡಿಲ್ನಾಳ

Suddi Udaya
error: Content is protected !!