23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅ.23, 26 ರಂದು ಬಳಂಜ ಶಾಲೆಯಲ್ಲಿ ವಲಯ ಹಾಗೂ ತಾಲೂಕು ಮಟ್ಟದ ಕ್ರೀಡಾಕೂಟ

ಬಳಂಜ:ಅಮೃತ ಮಹೋತ್ಸವದ ಹೊಸ್ತಿಲಲ್ಲಿರುವ ಬಳಂಜ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ತಾಲೂಕು ಮಟ್ಟದ ಕ್ರೀಡಾ ಕೂಟ, ಸಂಘಟನಾ ಸಮಿತಿ ಬಳಂಜ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವರಿ ಸಮಿತಿ, ಶಿಕ್ಷಣ ಟ್ರಸ್ಟ್ ಅಮೃತ ಮಹೋತ್ಸವ ಸಮಿತಿ, ಹಳೆವಿದ್ಯಾರ್ಥಿ ಸಂಘ , ಹಾಗೂ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ವಲಯ ಹಾಗೂ ತಾಲೂಕು ಮಟ್ಟದ ಕ್ರೀಡಾ ಕೂಟ ಅ. 23,26 ರಂದು ನಡೆಯಲಿದೆ.

ಆ ಪ್ರಯುಕ್ತ ಶಾಲೆಯಲ್ಲಿ ಪೂರ್ವಾಬಾವಿಯಾಗಿ ಸಭೆಯನ್ನು ಕರೆದು ಚರ್ಚಿಸಲಾಯಿತು.ಸಭೆಯಲ್ಲಿ ಕ್ರೀಡಾಕುಯಟದ ಯಶಸ್ವಿಗೆ ಸಮಿತಿ ರಚಿಸಲಾಯಿತು.ಕ್ರೀಡಾ ಸಮಿತಿ ಗೌರವಾಧ್ಯಕ್ಷರಾಗಿ ಕೆ.ವಸಂತ ಸಾಲಿಯಾನ್, ಅಧ್ಯಕ್ಷರಾಗಿ ಬಿ ಪ್ರಮೋದ್ ಕುಮಾರ್, ಉಪಾಧ್ಯಕ್ಷರಾಗಿ ಸತೀಶ್ ದೇವಾಡಿಗ,ಕೋಶಾಧಿಕಾರಿಯಾಗಿ ಸುರೇಶ್ ಹೇವ,ಕಾರ್ಯದರ್ಶಿಗಳಾಗಿ ಶಾಲಾ ಮುಖ್ಯೋಪಾಧ್ಯಾಯರುಗಳನ್ನು ಆಯ್ಕೆಗೊಳಿಸಲಾಯಿತು.

ಸಭೆಯಲ್ಲಿ ಶಾಲಾಭಿವೃದ್ದಿ ಸಮಿತಿ,ಶಿಕ್ಷಣ ಟ್ರಸ್ಟ್,ಅಮೃತ ಮಹೋತ್ಸವ ಸಮಿತಿ,ಹಳೆ ವಿದ್ಯಾರ್ಥಿ ಸಂಘ, ಅದ್ಯಾಪಕ ವೃಂದ, ದೈಹಿಕ‌‌ ಶಿಕ್ಷಣ ಶಿಕ್ಷಕರು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಬುರುಡೆ ತನಿಖೆಗೆ ಎಸ್.ಐ.ಟಿ ವಿಚಾರಣೆಗೆ ಹಾಜರಾದ ನಾಲ್ವರು

Suddi Udaya

ಕುಣಿತಾ ಭಜನೆಯೊಂದಿಗೆ ಹುಟ್ಟು ಹಬ್ಬ ಆಚರಣೆ

Suddi Udaya

ಆ.30: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿಡ್ಲೆ ಶಾಖೆಯ ಉದ್ಘಾಟನೆ

Suddi Udaya

ಕೊಯ್ಯೂರು ಗ್ರಾಮ ಪಂಚಾಯತ್ ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ಕೊಕ್ಕಡ ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆಗಳ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya

ಉಜಿರೆ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!