23.5 C
ಪುತ್ತೂರು, ಬೆಳ್ತಂಗಡಿ
March 7, 2026
ಪ್ರಮುಖ ಸುದ್ದಿ

ಕೊಕ್ಕಡ ಕೆನರಾ ಬ್ಯಾಂಕಿನ ಅವ್ಯವಸ್ಥೆ ಬಗ್ಗೆ ತನಿಖೆ ನಡೆಸುವಂತೆ ಬೆಂಗಳೂರಿನ ಮುಖ್ಯ ಪ್ರಧಾನ ವ್ಯವಸ್ಥಾಪಕರಿಗೆ ಬಿ.ಎಂ ಭಟ್ ದೂರು

ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಕೆನರಾ ಬ್ಯಾಂಕ್ ಸಿಬಂದಿಗಳ ಉದ್ದಟತನದ ಸೇವಾ ವೈಖರಿ, ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆ ಮತ್ತು ಪ್ರಾಮಾಣಿಕ ಚಿನ್ನಪರಿಶೋಧಕರಾಗಿದ್ದ ಪದ್ಮನಾಭ ಆಚಾರ್ಯ ರವರವರನ್ನು ಏಕಾ ಏಕಿ ಕೈ ಬಿಟ್ಟಿರುವ ಕ್ರಮವನ್ನು ರದ್ದು ಪಡಿಸಿ ಅವ್ಯವಹಾರದ ಬಗ್ಗೆ ತನಿಖೆ ನಡೆಸುವಂತೆ ಬೆಂಗಳೂರಿಗೆ ತೆರಳಿ ಬ್ಯಾಂಕಿನ ರಾಜ್ಯ ಮುಖ್ಯ ಪ್ರಧಾನ ವ್ಯವಸ್ಥಾಪಕರಿಗೆ ಹೋರಾಟ ಸಮಿತಿ ಪರವಾಗಿ ಕಾರ್ಮಿಕ ಮುಖಂಡ ಬಿ ಎಮ್ ಭಟ್ ರವರು ದೂರು ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೊಕ್ಕಡ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಹೋರಾಟ ಸಮಿತಿ ಸಂಚಾಲಕರಾದ ಸುಬ್ರಮಣ್ಯ ಶಬರಾಯ ಉಪಸ್ಥಿತರಿದ್ದರು.

Related posts

ರಾಜ್ಯದಲ್ಲಿ ಸ್ವಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬಿಜೆಪಿಯ ಯಾವುದೇ ಶಾಸಕರು ಕಾಂಗ್ರೆಸ್‌ ಪಕ್ಷಕೆ ಹೋಗುತ್ತಿಲ್ಲ: ಈಶ್ವರಪ್ಪ

Suddi Udaya

ಸೌತಡ್ಕ: ಕಡೀರದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ಹಾನಿ

Suddi Udaya

ಜೂ.4 ಪಕ್ಷಗಳ ವಿಜಯೋತ್ಸವಕ್ಕೆ ರಾತ್ರಿ 12 ರವರೆಗೆ ನಿ‍ಷೇಧ: ದ.ಕ. ಜಿಲ್ಲಾಧಿಕಾರಿ ಆದೇಶ

Suddi Udaya

ಚಾರ್ಮಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿ ರಚನೆ

Suddi Udaya

ಶ್ರೀ ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋ ಸೇವಾ ಸಂಸ್ಥಾನ, ಗೋ ಸೇವಾ ಗತಿವಿಧಿ ಕರ್ನಾಟಕ ಇದರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 15,16,17 ರಂದು ವೇಣೂರು, ಬೆಳ್ತಂಗಡಿ,ಉಜಿರೆ ರಾಜ ಮಾರ್ಗದಲ್ಲಿ ಸಾಗಲಿದೆ ಗೋ ರಥಯಾತ್ರೆ

Suddi Udaya
error: Content is protected !!