24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೋವಿಂದೂರು ಫ್ರೆಂಡ್ಸ್ ಪ್ರಯಾಣಿಕರ ತಂಗುದಾಣ ಉದ್ಘಾಟನೆ

ಬೆಳ್ತಂಗಡಿ : ಗೋವಿಂದೂರು ಫ್ರೆಂಡ್ಸ್ ಪ್ರಯಾಣಿಕರ ‌ನೂತನ ಬಸ್ ತಂಗುದಾಣ ಉದ್ಘಾಟನೆ ಅ.13 ರಂದು ನಡೆಯಿತು.


ಗೇರುಕಟ್ಟೆ ಕಳಿಯ ಸಿ.ಎ.ಬ್ಯಾಂಕ್ ಅಧ್ಯಕ್ಷ ವಸಂತ ಮಜಲು ದೀಪ ಬೆಳಗಿಸಿ ಉದ್ಘಾಟಿಸಿದರು. ಪದ್ಮುಂಜ ಸಿ.ಎ. ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಪಂಚಾಯತ್ ಸದಸ್ಯರಾದ ವಿಜಯ ಕುಮಾರ್ ಕಲಾಯಿತೊಟ್ಟು, ಲತೀಫ್ ಪರೀಮ, ಉದ್ಯಮಿ ಹಮೀರ್ ಕಡ್ತಿಕಾಯರ್ ಮನೋಜ್ ರೈ ಉಪಸ್ಥಿತರಿದ್ದು ಶುಭ ಹಾರೈಸಿದರು.

ರಾಜೇಶ್, ಹಕೀಂ ಗೋವಿಂದೂರು, ದಿನೇಶ್ ಗೋವಿಂದೂರು, ಮಹೇಶ್ ರೈ, ಜಾರಿಗೆಬೈಲು, ಗೋವಿಂದೂರು, ಅಜೀಜ್ ಗೋವಿಂದೂರು, ಅವೀನ್ಯ್ ಕೊಲ್ಲೋಟ್ಟು, ಲತೀಫ್ ಜಾರಿಗೆಬೈಲು, ಮೋನು ಗೋವಿಂದೂರು, ಮತ್ತಿತರರಿದ್ದರು.

Related posts

ಅಲ್ ಬದ್ರಿಯ್ಯೀನ್ ಫ್ಯಾಮಿಲಿ ಗ್ರೂಪ್; ಅಧ್ಯಕ್ಷರಾಗಿ ಅಶ್ರಫ್ ಆಲಿಕುಂಞಿ ಪುನರಾಯ್ಕೆ

Suddi Udaya

ವೇಣೂರು: ಭ| ಬಾಹುಬಲಿಸ್ವಾಮಿ ಮೂರ್ತಿಗೆ ಕೊನೆಯ ಮಹಾಮಸ್ತಕಾಭಿಷೇಕ

Suddi Udaya

ಕೊಕ್ಕಡ ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆಗಳ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya

ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ

Suddi Udaya

ಕೊಕ್ಕಡ: ಅನುಚಿತ ವರ್ತನೆ, ಹಲ್ಲೆ ಆರೋಪ: ಕೊಕ್ಕಡ ಹಾಗೂ ನೆಲ್ಯಾಡಿ ಮಹಿಳೆಯರಿಂದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಕದಿರು ಹಬ್ಬ

Suddi Udaya
error: Content is protected !!