24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಟ್ರಮೆ: ಕೆರೆಮನೆ ನಿವಾಸಿ ಸದಾಶಿವ ನಿಧನ

ಪಟ್ರಮೆ : ಇಲ್ಲಿಯ ಕೆರೆಮನೆ ನಿವಾಸಿ ಸದಾಶಿವ (43 ವ.) ರವರು ಅಸೌಖ್ಯದಿಂದ ಅ. 14ರಂದು ರಾತ್ರಿ ನಿಧನರಾದರು.


ಇವರು ಶ್ರೀ ಕ್ಷೇ. ಧ. ಗ್ರಾ. ಯೋಜನೆಯ ಪಟ್ರಮೆ ವಲಯದ ಸೇವಾ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ತಾಯಿ ಕುಕ್ಕೆದಿ, ಪತ್ನಿ ರೇಖಾ, ಸಹೋದರ, ಸಹೋದರಿಯರನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ಕೃಷಿ ತರಬೇತಿ ಕೇಂದ್ರದಲ್ಲಿ ಕೃಷಿ ಪಂಪ್‌ಸೆಟ್‌ಗಳು ಮತ್ತು ನೀರಿನ ಸಂರಕ್ಷಣೆ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

‘ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋದ ಚಿತ್ತ’ ಯೋಜನೆಯಡಿಯಲ್ಲಿ ಪಡಂಗಡಿ ಜಾನ್ ಡಿ’ ಸೋಜ ರವರಿಗೆ ಚೆಕ್ ಹಸ್ತಾಂತರ

Suddi Udaya

ಸಿಲಿಂಡರ್ ಸಾಗಾಟದ ಲಾರಿ ಮತ್ತು ಎಳನೀರು ಸಾಗಾಟದ ಟೆಂಪೋ ಮುಖಾಮುಖಿ ಡಿಕ್ಕಿ: ಚಾಮಾ೯ಡಿ ಘಾಟಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್

Suddi Udaya

ಗುರುವಾಯನಕೆರೆ: ಮಳೆಯ ಆರ್ಭಟ, ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲೆ ಹರಿಯುತ್ತಿದೆ ನೀರು,ಬಂಟರ ಭವನ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ನುಗ್ಗಿದ ನೀರು, ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya

ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಚೈತನ್ಯ ರೈ ಬೆಳ್ತಂಗಡಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಕೊಕ್ಕಡ: ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟ ಗಾಯಕ್ಕೊಳಗಾಗಿದ್ದ ನೇಪಾಳಿ ಮಹಿಳೆ ಸಾವು

Suddi Udaya
error: Content is protected !!