25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಟ್ರಮೆ: ಕೆರೆಮನೆ ನಿವಾಸಿ ಸದಾಶಿವ ನಿಧನ

ಪಟ್ರಮೆ : ಇಲ್ಲಿಯ ಕೆರೆಮನೆ ನಿವಾಸಿ ಸದಾಶಿವ (43 ವ.) ರವರು ಅಸೌಖ್ಯದಿಂದ ಅ. 14ರಂದು ರಾತ್ರಿ ನಿಧನರಾದರು.


ಇವರು ಶ್ರೀ ಕ್ಷೇ. ಧ. ಗ್ರಾ. ಯೋಜನೆಯ ಪಟ್ರಮೆ ವಲಯದ ಸೇವಾ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ತಾಯಿ ಕುಕ್ಕೆದಿ, ಪತ್ನಿ ರೇಖಾ, ಸಹೋದರ, ಸಹೋದರಿಯರನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ತರಬೇತಿ ಸಮ್ಮೇಳನದಲ್ಲಿ ಸಮಗ್ರ ಪ್ರಶಸ್ತಿ.

Suddi Udaya

ಹಿರಿಯ ಸಹಕಾರಿ, ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸ್ಥಾಪಕ ಅಧ್ಯಕ್ಷ ತಣ್ಣೀರುಪಂತ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಿರಂಜನ್ ಬಾವಂತಬೆಟ್ಟುರವರಿಗೆ ‘ಸಹಕಾರಿ ರತ್ನ ಪ್ರಶಸ್ತಿ’

Suddi Udaya

ಮಾಜಿ ಶಾಸಕ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ನಿಂದ ನಾಳೆ ಅಂಗಡಿ ಮುಂಗಟ್ಟು ಬಂದ್ ಮಾಡಿ ಶ್ರದ್ಧಾಂಜಲಿ ಅರ್ಪಣೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya

ಸವಣಾಲು : ರಿಕ್ಷಾಗೆ ಬೈಕ್ ಡಿಕ್ಕಿ: ಬೈಕ್‌ ಸವಾರ ಗಂಭೀರ ಗಾಯ

Suddi Udaya

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

Suddi Udaya
error: Content is protected !!