22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಟ್ರಮೆ: ಕೆರೆಮನೆ ನಿವಾಸಿ ಸದಾಶಿವ ನಿಧನ

ಪಟ್ರಮೆ : ಇಲ್ಲಿಯ ಕೆರೆಮನೆ ನಿವಾಸಿ ಸದಾಶಿವ (43 ವ.) ರವರು ಅಸೌಖ್ಯದಿಂದ ಅ. 14ರಂದು ರಾತ್ರಿ ನಿಧನರಾದರು.


ಇವರು ಶ್ರೀ ಕ್ಷೇ. ಧ. ಗ್ರಾ. ಯೋಜನೆಯ ಪಟ್ರಮೆ ವಲಯದ ಸೇವಾ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ತಾಯಿ ಕುಕ್ಕೆದಿ, ಪತ್ನಿ ರೇಖಾ, ಸಹೋದರ, ಸಹೋದರಿಯರನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಚಂದ್ರಹಾಸ ಬಳಂಜರಿಂದ ಸಂವಹನ ಕೌಶಲ್ಯದ ಬಗ್ಗೆ ತರಬೇತಿ

Suddi Udaya

ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಹಿರಿಯ ನಾಗರಿಕರಿಗೆ ಸನ್ಮಾನ

Suddi Udaya

ಕನ್ನಡ ಸೇನೆ- ಕರ್ನಾಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

2026 ಜ. 16 ರಿಂದ 25 ವರೆಗೆ ಕಾಜೂರು ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

Suddi Udaya

ಮುಂಡಾಜೆ ಕಾಲೇಜಿನಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ

Suddi Udaya

ಮುಂಡಾಜೆ ಹಿ. ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ. ರಿಗೆ ರಾಷ್ಟ್ರ ಮಟ್ಟದ ಗೋಲ್ಡನ್ ಆರೋ ಪ್ರಶಸ್ತಿ

Suddi Udaya
error: Content is protected !!