23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಟ್ರಮೆ: ಕೆರೆಮನೆ ನಿವಾಸಿ ಸದಾಶಿವ ನಿಧನ

ಪಟ್ರಮೆ : ಇಲ್ಲಿಯ ಕೆರೆಮನೆ ನಿವಾಸಿ ಸದಾಶಿವ (43 ವ.) ರವರು ಅಸೌಖ್ಯದಿಂದ ಅ. 14ರಂದು ರಾತ್ರಿ ನಿಧನರಾದರು.


ಇವರು ಶ್ರೀ ಕ್ಷೇ. ಧ. ಗ್ರಾ. ಯೋಜನೆಯ ಪಟ್ರಮೆ ವಲಯದ ಸೇವಾ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ತಾಯಿ ಕುಕ್ಕೆದಿ, ಪತ್ನಿ ರೇಖಾ, ಸಹೋದರ, ಸಹೋದರಿಯರನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಲಾಯಿಲ: ಡಿವೈಡರ್ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಗಂಭೀರ

Suddi Udaya

ಮನೋಜವಂ ಮಾರುತ ತುಲ್ಯವೇಗಂ; ಅಳದಂಗಡಿಯಲ್ಲಿ ಹನುಮ ನಾಮ ಸ್ಮರಣೆ ಹನುಮೋತ್ಸವ-2025, : ಹನುಮ ಯಾಗಕ್ಕೆ ಚಾಲನೆ

Suddi Udaya

ಲೂಮೋಸ್ – ಟೆಸರಾಕ್ಟ್ ಫಿಲ್ಮ್ ಸೊಸೈಟಿ ವಾರ್ಷಿಕ ಸಮಾರೋಪ ; ನಮ್ಮ ಕಲ್ಪನೆಯೇ ನಮ್ಮ ಮಿತಿ: ಡಾ. ರಾಘವೇಂದ್ರ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಇಲಂತಿಲ: ಮರದಿಂದ ಬಿದ್ದಿದ್ದ ನಾರಾಯಣ ಪೂಜಾರಿರವರು ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಮತ್ತು ಧೀಮತಿ ಮಹಿಳಾ ಸಂಘ ಉಜಿರೆ ವತಿಯಿಂದ ಆಹಾರೋತ್ಸವ ಕಾರ್ಯಕ್ರಮ

Suddi Udaya
error: Content is protected !!