23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಯುಸಿ ಯಲ್ಲಿ ರಾಜ್ಯಕ್ಕೆ 5ನೇ ಸ್ಥಾನ ಪಡೆದಿದ್ದ ಆಕರ್ಶ್ ಪಿಎಸ್ ಗೆ ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರವೇಶ

ಬೆಳ್ತಂಗಡಿ: ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದಿದ್ದ ಧರ್ಮಸ್ಥಳ ಗ್ರಾಮದ ಕನ್ಯಾಡಿಯ ಆಕರ್ಶ್ ಪಿ.ಎಸ್ ಅವರು ರಾಜ್ಯದ ಪ್ರತಿಷ್ಠಿತ ಮೈಸೂರು ಮೆಡಿಕಲ್ ಕಾಲೇಜು ನಲ್ಲಿ ಪ್ರವೇಶ ಪಡೆದಿದ್ದು ಇಂದಿನಿಂದ ತರಗತಿಗಳು ಪ್ರಾರಂಭವಾಗಿರುತ್ತದೆ.


ಇವರು ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ್ ರಾವ್ ಪಿ ಇವರ ಸುಪುತ್ರ.

Related posts

ಸುದ್ದಿ ಉದಯ ಪತ್ರಿಕೆ ಹಾಗೂ ದೀಪಾವಳಿ ವಿಶೇಷಾಂಕದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಚಿತ್ರನಟಿ ಶ್ರುತಿ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮ : ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya

ಮರೋಡಿ: ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಬೃಹತ್‌ ಗಾತ್ರದ ಮರ, ಪ್ರಾಣಪಾಯದಿಂದ ಪಾರಾದ ಮನೆಯವರು: ಮನೆ ಸಂಪೂರ್ಣ ಹಾನಿ, ಲಕ್ಷಾಂತರ ರೂ. ನಷ್ಟ

Suddi Udaya

ಬುರುಡೆ ಪ್ರಕರಣದಲ್ಲಿ ಹಣ ಫಂಡಿಂಗ್ ಪ್ರಕರಣ; ತಿಮರೋಡಿಯ 11 ಮಂದಿ ಆಪ್ತರಿಗೆ ಎಸ್‌.ಐ.ಟಿ ನೋಟಿಸ್

Suddi Udaya

ಶಿರ್ಲಾಲು: ಅನಾರೋಗ್ಯದಿಂದ ಹೊನ್ನಮ್ಮ ನಿಧನ

Suddi Udaya

ಗುರುವಾಯನಕೆರೆ ಯೋಜನೆ ವತಿಯಿಂದ ಪುರಿಯ ಹಾಲಿನ ಡೈರಿ ಗೆ ರೂ. 2 ಲಕ್ಷ ಮೊತ್ತದ ಸಹಾಯಧನ ವಿತರಣೆ

Suddi Udaya
error: Content is protected !!