September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಆದಿನಾಥ ಬಜಾಜ್ ನಲ್ಲಿ ಆಯುಧ ಪೂಜೆ

ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ವಾಣಿ ಕಾಲೇಜಿನ‌ ಮುಂಭಾಗದಲ್ಲಿರುವ ಆದ್ಯ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಆದಿನಾಥ ಬಜಾಜ್ ಶೋರೂಮ್ ನಲ್ಲಿ ನವರಾತ್ರಿ ಹಬ್ಬದ ದಿನದಂದು ಆಯುಧ ಪೂಜೆ, ಲಕ್ಷ್ಮಿ ಪೂಜೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಮಾಲಕ ರಾಜೇಶ್ ಪೂಜಾರಿ-ಕವಿತಾ, ವಿಶ್ವನಾಥ ಪೂಜಾರಿ ಕೊಯಿಲ, ಬಜಾಜ್ ಶೋರೂಮ್ ನ ಸತೀಶ್ ಕೋಟ್ಯಾನ್, ಬಿಲ್ಡಿಂಗ್ ಮಾಲಕರಾದ ಬಾಬು ಪೂಜಾರಿ, ಪತ್ರಕರ್ತ ಸಂತೋಷ್ ಪಿ ಕೋಟ್ಯಾನ್ ಬಳಂಜ ಹಾಗೂ ಸಿಬ್ಬಂದಿಗಳು, ಇತರರು ಉಪಸ್ಥಿತರಿದ್ದರು.

Related posts

ಎಸ್ ಎಸ್ ಎಲ್ ಸಿ ಫಲಿತಾಂಶ: ಮೂಡಿಗೆರೆ ತಾಲೂಕಿಗೆ ಎಳನೀರಿನ ಅಧಿತಿ ಪಿ ಜೈನ್ ಪ್ರಥಮ

Suddi Udaya

ಬೆಳಾಲು ಹಾ.ಉ.ಸ. ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ನಿರ್ದೇಶಕರಿಗೆ ಗೆಲುವು

Suddi Udaya

ವಾಣಿ ಕಾಲೇಜಿನ ವಿದ್ಯಾರ್ಥಿ ಉದಿತ್ ರೈ ತ್ರೋಬಾಲ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ತೋಟತ್ತಾಡಿ : ಯಾಂತ್ರಿಕೃತ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಎಸ್ ಎಸ್ ಎಲ್ ಸಿ ಸಾಧಕ, ರಾಜ್ಯಕ್ಕೆ ದ್ವೀತಿಯ ಸ್ಥಾನಿ ಚಿನ್ಮಯ್ ಗೆ ಮುಳಿಯ ಜ್ಯುವೆಲ್ಲರ್ಸ್ ನಿಂದ ಸನ್ಮಾನ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya
error: Content is protected !!