September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಹಾಗೂ ಟ್ರಸ್ಟಿಗಳ ಬಗ್ಗೆ ಅವಹೇಳನಕಾರಿ ಪೋಸ್ಟ್ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಳ್ತಂಗಡಿ: ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಬೆಳ್ತಂಗಡಿ ಇದರ ಹಾಗೂ ಟ್ರಸ್ಟಿಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹಾಗೂ ನಿಂದನಾತ್ಮಕ ಸಂದೇಶವನ್ನು ರವಾನಿಸಿದ್ದಾರೆ ಎಂದು ಆರೋಪಿಸಿ ವಿಜಯಕುಮಾರ್ ಮಾವಿನಕಟ್ಟೆ ಕೊಯ್ಯುರು ಇವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.


ಟ್ರಸ್ಟಿ ಕೊಯ್ಯೂರಿನ ದಿನೇಶ್ ಗೌಡ ಅವರು ಈ ದೂರನ್ನು ನೀಡಿದ್ದಾರೆ.

Related posts

ಲಾಯಿಲ ಗ್ರಾ.ಪಂ ಮಾಜಿ ಸದಸ್ಯ ಜಗನ್ನಾಥ ನಿಧನ

Suddi Udaya

ಮಾ.28: ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ತಾಲೂಕು ಮಟ್ಟದ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ವೇಣೂರು: ಚಂದಯ್ಯ ದೇವಾಡಿಗ ನಿಧನ

Suddi Udaya

ಡಿ.7: ಬೆಳ್ತಂಗಡಿಯಲ್ಲಿ ಜೇಸಿ ಉತ್ಸವ, ವಿವಿಧ ಸ್ಪರ್ದೆಗಳು, ಸಾಂಸ್ಕೃತಿಕ ಕಾರ್ಯಕ್ರಮ, ಸಾಧನಾಶ್ರೀ ಪ್ರಶಸ್ತಿ

Suddi Udaya

ಕೆನಾಡದ ಟೊರೊಂಟೊದಲ್ಲಿ ನಡೆಯುವ ಅಂತಾರಾಷ್ಟ್ರೀಯ ಮಟ್ಟದ EMBC 2026 ಸಮ್ಮೇಳನದಲ್ಲಿ ನಿಡ್ಲೆಯ ಡಾ. ಸೌಮ್ಯ ಕೆ.ಬಿ. ರವರಿಂದ ಪ್ರಬಂಧ ಮಂಡನೆ

Suddi Udaya

ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಕ್ರೀಡೋತ್ಸವ: ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya
error: Content is protected !!