April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮುಂಡೂರು: ದುರ್ಗಾ ನಗರ ನಿವಾಸಿ ಕಾರ್ತಿಕ್ ಹೆಗ್ಡೆ ನಿಧನ

ಮುಂಡೂರು: ಇಲ್ಲಿಯ ದುರ್ಗಾ ನಗರ ನಿವಾಸಿ ಕಾರ್ತಿಕ್ ಹೆಗ್ಡೆ(31ವ) ರವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು.

ಮೃತರು ತಂದೆ ನಿರಂಜನ್ ಹೆಗ್ಡೆ, ತಾಯಿ ಲಲಿತಾ, ಸಹೋದರಿ ಧನವತಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಊರುವಾಲು : 32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಭ್ಯರ್ಥಿಗಳ ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಗುರುವಾಯನಕೆರೆ ಹುತಾತ್ಮ ಯೋಧ ಏಕನಾಥ್ ಶೆಟ್ಟಿ ರವರ ಪ್ರತಿಮೆಗೆ ಮಾಲಾರ್ಪಣೆ, ನುಡಿನಮನ

Suddi Udaya

ಪೆರ್ಮುಡ: ಸ.ಹಿ.ಪ್ರಾ.ಶಾಲೆಯಲ್ಲಿ ಉಚಿತ ಬರವಣಿಗೆ ಪುಸ್ತಕ ವಿತರಣೆ

Suddi Udaya

ನೆರಿಯದಲ್ಲಿ ಹತ್ತು ವರ್ಷಗಳ ಹಿಂದೆ ನಡೆದ ಕೊಲೆಯತ್ನ ಪ್ರಕರಣ: ನಾಲ್ಕು ಮಂದಿ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾಗಿ ರಾಘವ ಹೆಚ್ ಗೇರುಕಟ್ಟೆ ನೇಮಕ

Suddi Udaya
error: Content is protected !!