23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅ.23, 26 ರಂದು ಬಳಂಜ ಶಾಲೆಯಲ್ಲಿ ವಲಯ ಹಾಗೂ ತಾಲೂಕು ಮಟ್ಟದ ಕ್ರೀಡಾಕೂಟ

ಬಳಂಜ:ಅಮೃತ ಮಹೋತ್ಸವದ ಹೊಸ್ತಿಲಲ್ಲಿರುವ ಬಳಂಜ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ತಾಲೂಕು ಮಟ್ಟದ ಕ್ರೀಡಾ ಕೂಟ, ಸಂಘಟನಾ ಸಮಿತಿ ಬಳಂಜ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವರಿ ಸಮಿತಿ, ಶಿಕ್ಷಣ ಟ್ರಸ್ಟ್ ಅಮೃತ ಮಹೋತ್ಸವ ಸಮಿತಿ, ಹಳೆವಿದ್ಯಾರ್ಥಿ ಸಂಘ , ಹಾಗೂ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ವಲಯ ಹಾಗೂ ತಾಲೂಕು ಮಟ್ಟದ ಕ್ರೀಡಾ ಕೂಟ ಅ. 23,26 ರಂದು ನಡೆಯಲಿದೆ.

ಆ ಪ್ರಯುಕ್ತ ಶಾಲೆಯಲ್ಲಿ ಪೂರ್ವಾಬಾವಿಯಾಗಿ ಸಭೆಯನ್ನು ಕರೆದು ಚರ್ಚಿಸಲಾಯಿತು.ಸಭೆಯಲ್ಲಿ ಕ್ರೀಡಾಕುಯಟದ ಯಶಸ್ವಿಗೆ ಸಮಿತಿ ರಚಿಸಲಾಯಿತು.ಕ್ರೀಡಾ ಸಮಿತಿ ಗೌರವಾಧ್ಯಕ್ಷರಾಗಿ ಕೆ.ವಸಂತ ಸಾಲಿಯಾನ್, ಅಧ್ಯಕ್ಷರಾಗಿ ಬಿ ಪ್ರಮೋದ್ ಕುಮಾರ್, ಉಪಾಧ್ಯಕ್ಷರಾಗಿ ಸತೀಶ್ ದೇವಾಡಿಗ,ಕೋಶಾಧಿಕಾರಿಯಾಗಿ ಸುರೇಶ್ ಹೇವ,ಕಾರ್ಯದರ್ಶಿಗಳಾಗಿ ಶಾಲಾ ಮುಖ್ಯೋಪಾಧ್ಯಾಯರುಗಳನ್ನು ಆಯ್ಕೆಗೊಳಿಸಲಾಯಿತು.

ಸಭೆಯಲ್ಲಿ ಶಾಲಾಭಿವೃದ್ದಿ ಸಮಿತಿ,ಶಿಕ್ಷಣ ಟ್ರಸ್ಟ್,ಅಮೃತ ಮಹೋತ್ಸವ ಸಮಿತಿ,ಹಳೆ ವಿದ್ಯಾರ್ಥಿ ಸಂಘ, ಅದ್ಯಾಪಕ ವೃಂದ, ದೈಹಿಕ‌‌ ಶಿಕ್ಷಣ ಶಿಕ್ಷಕರು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಅಳದಂಗಡಿ ವಿಠಲದಾಸ್ ನಿಧನ

Suddi Udaya

ಎನ್.ಎಮ್.ಎಮ್.ಎಸ್ ಪರೀಕ್ಷೆ: ಓಡಿಲ್ನಾಳ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಾದ ರಶ್ಮಿ ಹಾಗೂ ಸುಜನ್ ರಿಗೆ ಉತ್ತಮ ಅಂಕ : ರಾಜ್ಯಮಟ್ಟದ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ಕಾಜೂರು ಮಹಿಳಾ ಶರೀಅತ್ ಕಾಲೇಜು ಪದವಿ ಪ್ರದಾನ ಸಮಾರಂಭ: 14 ಮಂದಿಗೆ ‘ಅರ್ರಾಹಿಮ’ ಪದವಿ ಪ್ರದಾನ

Suddi Udaya

ಶಿಶಿಲ: ಆಚಾರಿಪಾಲ್ ನಿವಾಸಿ ರಘುರಾಮ ಗೋಖಲೆ ನಿಧನ

Suddi Udaya

ಮುಂಡಾಜೆ ಸಹಕಾರ ಸಂಘದ ಚಾರ್ಮಾಡಿ ಪೂರ್ಣಾವಧಿ ಶಾಖೆಯ ಉದ್ಘಾಟನೆ ಸಮಾರಂಭ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಕಛೇರಿಗೆ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಭೇಟಿ-ಭಾರತ್ ಬ್ಯಾಂಕಿನ‌ ಅಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣರವರಿಗೆ ಶ್ರೀ ಗುರುದೇವ ಸೊಸೈಟಿಯಿಂದ ಗೌರವಾರ್ಪಣೆ

Suddi Udaya
error: Content is protected !!