September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅ.23, 26 ರಂದು ಬಳಂಜ ಶಾಲೆಯಲ್ಲಿ ವಲಯ ಹಾಗೂ ತಾಲೂಕು ಮಟ್ಟದ ಕ್ರೀಡಾಕೂಟ

ಬಳಂಜ:ಅಮೃತ ಮಹೋತ್ಸವದ ಹೊಸ್ತಿಲಲ್ಲಿರುವ ಬಳಂಜ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ತಾಲೂಕು ಮಟ್ಟದ ಕ್ರೀಡಾ ಕೂಟ, ಸಂಘಟನಾ ಸಮಿತಿ ಬಳಂಜ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವರಿ ಸಮಿತಿ, ಶಿಕ್ಷಣ ಟ್ರಸ್ಟ್ ಅಮೃತ ಮಹೋತ್ಸವ ಸಮಿತಿ, ಹಳೆವಿದ್ಯಾರ್ಥಿ ಸಂಘ , ಹಾಗೂ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ವಲಯ ಹಾಗೂ ತಾಲೂಕು ಮಟ್ಟದ ಕ್ರೀಡಾ ಕೂಟ ಅ. 23,26 ರಂದು ನಡೆಯಲಿದೆ.

ಆ ಪ್ರಯುಕ್ತ ಶಾಲೆಯಲ್ಲಿ ಪೂರ್ವಾಬಾವಿಯಾಗಿ ಸಭೆಯನ್ನು ಕರೆದು ಚರ್ಚಿಸಲಾಯಿತು.ಸಭೆಯಲ್ಲಿ ಕ್ರೀಡಾಕುಯಟದ ಯಶಸ್ವಿಗೆ ಸಮಿತಿ ರಚಿಸಲಾಯಿತು.ಕ್ರೀಡಾ ಸಮಿತಿ ಗೌರವಾಧ್ಯಕ್ಷರಾಗಿ ಕೆ.ವಸಂತ ಸಾಲಿಯಾನ್, ಅಧ್ಯಕ್ಷರಾಗಿ ಬಿ ಪ್ರಮೋದ್ ಕುಮಾರ್, ಉಪಾಧ್ಯಕ್ಷರಾಗಿ ಸತೀಶ್ ದೇವಾಡಿಗ,ಕೋಶಾಧಿಕಾರಿಯಾಗಿ ಸುರೇಶ್ ಹೇವ,ಕಾರ್ಯದರ್ಶಿಗಳಾಗಿ ಶಾಲಾ ಮುಖ್ಯೋಪಾಧ್ಯಾಯರುಗಳನ್ನು ಆಯ್ಕೆಗೊಳಿಸಲಾಯಿತು.

ಸಭೆಯಲ್ಲಿ ಶಾಲಾಭಿವೃದ್ದಿ ಸಮಿತಿ,ಶಿಕ್ಷಣ ಟ್ರಸ್ಟ್,ಅಮೃತ ಮಹೋತ್ಸವ ಸಮಿತಿ,ಹಳೆ ವಿದ್ಯಾರ್ಥಿ ಸಂಘ, ಅದ್ಯಾಪಕ ವೃಂದ, ದೈಹಿಕ‌‌ ಶಿಕ್ಷಣ ಶಿಕ್ಷಕರು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಪಟ್ರಮೆ: ಲಕ್ಷ್ಮಣ ಗೌಡ ನಿಧನ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶೋತ್ಸವ ಪೂರ್ವಾಭಾವಿ ಸಭೆ

Suddi Udaya

ಅ.31: ಅಳದಂಗಡಿಯಲ್ಲಿ ಶ್ರೀ ಮಹಾವೀರ ಮೆಡಿಕಲ್ಸ್ ಶುಭಾರಂಭ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಜ.26: ಉಜಿರೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ರಾಜ್ಯ ಸರ್ಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಕುವೆಟ್ಟು ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ

Suddi Udaya
error: Content is protected !!