23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅ.23, 26 ರಂದು ಬಳಂಜ ಶಾಲೆಯಲ್ಲಿ ವಲಯ ಹಾಗೂ ತಾಲೂಕು ಮಟ್ಟದ ಕ್ರೀಡಾಕೂಟ

ಬಳಂಜ:ಅಮೃತ ಮಹೋತ್ಸವದ ಹೊಸ್ತಿಲಲ್ಲಿರುವ ಬಳಂಜ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ತಾಲೂಕು ಮಟ್ಟದ ಕ್ರೀಡಾ ಕೂಟ, ಸಂಘಟನಾ ಸಮಿತಿ ಬಳಂಜ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವರಿ ಸಮಿತಿ, ಶಿಕ್ಷಣ ಟ್ರಸ್ಟ್ ಅಮೃತ ಮಹೋತ್ಸವ ಸಮಿತಿ, ಹಳೆವಿದ್ಯಾರ್ಥಿ ಸಂಘ , ಹಾಗೂ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ವಲಯ ಹಾಗೂ ತಾಲೂಕು ಮಟ್ಟದ ಕ್ರೀಡಾ ಕೂಟ ಅ. 23,26 ರಂದು ನಡೆಯಲಿದೆ.

ಆ ಪ್ರಯುಕ್ತ ಶಾಲೆಯಲ್ಲಿ ಪೂರ್ವಾಬಾವಿಯಾಗಿ ಸಭೆಯನ್ನು ಕರೆದು ಚರ್ಚಿಸಲಾಯಿತು.ಸಭೆಯಲ್ಲಿ ಕ್ರೀಡಾಕುಯಟದ ಯಶಸ್ವಿಗೆ ಸಮಿತಿ ರಚಿಸಲಾಯಿತು.ಕ್ರೀಡಾ ಸಮಿತಿ ಗೌರವಾಧ್ಯಕ್ಷರಾಗಿ ಕೆ.ವಸಂತ ಸಾಲಿಯಾನ್, ಅಧ್ಯಕ್ಷರಾಗಿ ಬಿ ಪ್ರಮೋದ್ ಕುಮಾರ್, ಉಪಾಧ್ಯಕ್ಷರಾಗಿ ಸತೀಶ್ ದೇವಾಡಿಗ,ಕೋಶಾಧಿಕಾರಿಯಾಗಿ ಸುರೇಶ್ ಹೇವ,ಕಾರ್ಯದರ್ಶಿಗಳಾಗಿ ಶಾಲಾ ಮುಖ್ಯೋಪಾಧ್ಯಾಯರುಗಳನ್ನು ಆಯ್ಕೆಗೊಳಿಸಲಾಯಿತು.

ಸಭೆಯಲ್ಲಿ ಶಾಲಾಭಿವೃದ್ದಿ ಸಮಿತಿ,ಶಿಕ್ಷಣ ಟ್ರಸ್ಟ್,ಅಮೃತ ಮಹೋತ್ಸವ ಸಮಿತಿ,ಹಳೆ ವಿದ್ಯಾರ್ಥಿ ಸಂಘ, ಅದ್ಯಾಪಕ ವೃಂದ, ದೈಹಿಕ‌‌ ಶಿಕ್ಷಣ ಶಿಕ್ಷಕರು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಇಳಂತಿಲ :ಶ್ರೀ ಕೇಶವ ಶಿಶು ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1 ಲಕ್ಷ ನೆರವು

Suddi Udaya

ನಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮಾಗಮ

Suddi Udaya

ಕುಂಭಶ್ರೀ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಗಿರೀಶ್ ಕೆ.ಎಚ್.ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya

ವೇಣೂರು ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಯುವ ವೈಭವ: ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!