25.5 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿ

ಕೊಕ್ಕಡ ಕೆನರಾ ಬ್ಯಾಂಕಿನ ಅವ್ಯವಸ್ಥೆ ಬಗ್ಗೆ ತನಿಖೆ ನಡೆಸುವಂತೆ ಬೆಂಗಳೂರಿನ ಮುಖ್ಯ ಪ್ರಧಾನ ವ್ಯವಸ್ಥಾಪಕರಿಗೆ ಬಿ.ಎಂ ಭಟ್ ದೂರು

ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಕೆನರಾ ಬ್ಯಾಂಕ್ ಸಿಬಂದಿಗಳ ಉದ್ದಟತನದ ಸೇವಾ ವೈಖರಿ, ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆ ಮತ್ತು ಪ್ರಾಮಾಣಿಕ ಚಿನ್ನಪರಿಶೋಧಕರಾಗಿದ್ದ ಪದ್ಮನಾಭ ಆಚಾರ್ಯ ರವರವರನ್ನು ಏಕಾ ಏಕಿ ಕೈ ಬಿಟ್ಟಿರುವ ಕ್ರಮವನ್ನು ರದ್ದು ಪಡಿಸಿ ಅವ್ಯವಹಾರದ ಬಗ್ಗೆ ತನಿಖೆ ನಡೆಸುವಂತೆ ಬೆಂಗಳೂರಿಗೆ ತೆರಳಿ ಬ್ಯಾಂಕಿನ ರಾಜ್ಯ ಮುಖ್ಯ ಪ್ರಧಾನ ವ್ಯವಸ್ಥಾಪಕರಿಗೆ ಹೋರಾಟ ಸಮಿತಿ ಪರವಾಗಿ ಕಾರ್ಮಿಕ ಮುಖಂಡ ಬಿ ಎಮ್ ಭಟ್ ರವರು ದೂರು ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೊಕ್ಕಡ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಹೋರಾಟ ಸಮಿತಿ ಸಂಚಾಲಕರಾದ ಸುಬ್ರಮಣ್ಯ ಶಬರಾಯ ಉಪಸ್ಥಿತರಿದ್ದರು.

Related posts

ಚಾರ್ಮಾಡಿ: ಭಾರೀ ಗಾಳಿ ಮಳೆಗೆ ಕುಸಿದ ಮನೆ

Suddi Udaya

ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಆಡಳಿತ ಮಂಡಳಿಗೆ ಚುನಾವಣೆ ಬೆಳ್ತಂಗಡಿ ಕ್ಷೇತ್ರದಿಂದ ಕುಶಾಲಪ್ಪ ಗೌಡ ಪೂವಾಜೆ ಅವಿರೋಧ ಆಯ್ಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಎಲ್ ಐ ಸಿ ನಿವೃತ್ತ ಎಂ.ಡಿ. ಸುಶೀಲ್ ಕುಮಾರ್ ಭೇಟಿ

Suddi Udaya

ನೆರಿಯದಲ್ಲಿ ಸೇತುವೆ ನಿರ್ಮಾಣಕ್ಕೆ ಗ್ರಾಮಸ್ಥರ ಒತ್ತಾಯ: ಗ್ರಾಮ ಪಂಚಾಯಿತಿ ಎದುರು ರಾತ್ರಿ ತನಕ ಪ್ರತಿಭಟನೆ

Suddi Udaya

ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ :ಮೇ.10 ಚುನಾವಣೆ – ಮೇ. 13: ಮತ ಎಣಿಕೆ

Suddi Udaya

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya
error: Content is protected !!