ಗೋವಿಂದೂರು ಫ್ರೆಂಡ್ಸ್ ಪ್ರಯಾಣಿಕರ ತಂಗುದಾಣ ಉದ್ಘಾಟನೆ

Suddi Udaya

Updated on:

ಬೆಳ್ತಂಗಡಿ : ಗೋವಿಂದೂರು ಫ್ರೆಂಡ್ಸ್ ಪ್ರಯಾಣಿಕರ ‌ನೂತನ ಬಸ್ ತಂಗುದಾಣ ಉದ್ಘಾಟನೆ ಅ.13 ರಂದು ನಡೆಯಿತು.


ಗೇರುಕಟ್ಟೆ ಕಳಿಯ ಸಿ.ಎ.ಬ್ಯಾಂಕ್ ಅಧ್ಯಕ್ಷ ವಸಂತ ಮಜಲು ದೀಪ ಬೆಳಗಿಸಿ ಉದ್ಘಾಟಿಸಿದರು. ಪದ್ಮುಂಜ ಸಿ.ಎ. ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಪಂಚಾಯತ್ ಸದಸ್ಯರಾದ ವಿಜಯ ಕುಮಾರ್ ಕಲಾಯಿತೊಟ್ಟು, ಲತೀಫ್ ಪರೀಮ, ಉದ್ಯಮಿ ಹಮೀರ್ ಕಡ್ತಿಕಾಯರ್ ಮನೋಜ್ ರೈ ಉಪಸ್ಥಿತರಿದ್ದು ಶುಭ ಹಾರೈಸಿದರು.

ರಾಜೇಶ್, ಹಕೀಂ ಗೋವಿಂದೂರು, ದಿನೇಶ್ ಗೋವಿಂದೂರು, ಮಹೇಶ್ ರೈ, ಜಾರಿಗೆಬೈಲು, ಗೋವಿಂದೂರು, ಅಜೀಜ್ ಗೋವಿಂದೂರು, ಅವೀನ್ಯ್ ಕೊಲ್ಲೋಟ್ಟು, ಲತೀಫ್ ಜಾರಿಗೆಬೈಲು, ಮೋನು ಗೋವಿಂದೂರು, ಮತ್ತಿತರರಿದ್ದರು.

Leave a Comment

error: Content is protected !!