23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಟ್ರಮೆ: ಕೆರೆಮನೆ ನಿವಾಸಿ ಸದಾಶಿವ ನಿಧನ

ಪಟ್ರಮೆ : ಇಲ್ಲಿಯ ಕೆರೆಮನೆ ನಿವಾಸಿ ಸದಾಶಿವ (43 ವ.) ರವರು ಅಸೌಖ್ಯದಿಂದ ಅ. 14ರಂದು ರಾತ್ರಿ ನಿಧನರಾದರು.


ಇವರು ಶ್ರೀ ಕ್ಷೇ. ಧ. ಗ್ರಾ. ಯೋಜನೆಯ ಪಟ್ರಮೆ ವಲಯದ ಸೇವಾ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ತಾಯಿ ಕುಕ್ಕೆದಿ, ಪತ್ನಿ ರೇಖಾ, ಸಹೋದರ, ಸಹೋದರಿಯರನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕುಡ್ಲ ನನ್ನ ಹೃದಯದಲ್ಲಿದೆ: ಮುಲ್ಲೈ ಮುಹಿಲನ್

Suddi Udaya

ವಲಯ ಮಟ್ಟದ ಕ್ರೀಡಾಕೂಟ : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಮಾಲಾಡಿ : ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿಯಿಂದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ : ಶ್ರೀ ಗಣೇಶೋತ್ಸವಕ್ಕೆ ಆಮಂತ್ರಿಸಿದ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್

Suddi Udaya

ಹೆರಾಜೆ ಕುಟುಂಬದ ಮೂಲ ಕ್ಷೇತ್ರ ಮುಗ್ಗ ಗುತ್ತುವಿನಲ್ಲಿ ಸ್ಪಂದನರವರ ಆತ್ಮವನ್ನು ಹಿರಿಯರೊಂದಿಗೆ ಸೇರಿಸುವ ಕಾರ್ಯಕ್ರಮ ನಟ ವಿಜಯರಾಘವೇಂದ್ರ ಕುಟುಂಬಸ್ಥರು ಭಾಗಿ

Suddi Udaya

ಬೆನಕ ಆಸ್ಪತ್ರೆಯಲ್ಲಿ ‘ಡಿ ‘ಲೆವೆಲ್‌ ಐಸಿಯು ಸೌಲಭ್ಯ ಮತ್ತು ಸಂಪೂರ್ಣ ಶೈತ್ಯಾಗಾರವಿರುವ ಆಂಬುಲೆನ್ಸ್‌ ಲೋಕಾರ್ಪಣೆ

Suddi Udaya
error: Content is protected !!