25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಆದಿನಾಥ ಬಜಾಜ್ ನಲ್ಲಿ ಆಯುಧ ಪೂಜೆ

ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ವಾಣಿ ಕಾಲೇಜಿನ‌ ಮುಂಭಾಗದಲ್ಲಿರುವ ಆದ್ಯ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಆದಿನಾಥ ಬಜಾಜ್ ಶೋರೂಮ್ ನಲ್ಲಿ ನವರಾತ್ರಿ ಹಬ್ಬದ ದಿನದಂದು ಆಯುಧ ಪೂಜೆ, ಲಕ್ಷ್ಮಿ ಪೂಜೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಮಾಲಕ ರಾಜೇಶ್ ಪೂಜಾರಿ-ಕವಿತಾ, ವಿಶ್ವನಾಥ ಪೂಜಾರಿ ಕೊಯಿಲ, ಬಜಾಜ್ ಶೋರೂಮ್ ನ ಸತೀಶ್ ಕೋಟ್ಯಾನ್, ಬಿಲ್ಡಿಂಗ್ ಮಾಲಕರಾದ ಬಾಬು ಪೂಜಾರಿ, ಪತ್ರಕರ್ತ ಸಂತೋಷ್ ಪಿ ಕೋಟ್ಯಾನ್ ಬಳಂಜ ಹಾಗೂ ಸಿಬ್ಬಂದಿಗಳು, ಇತರರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಲ್ಪಾಡಿ ಶಾಲೆಗೆ ಊಟದ ತಟ್ಟೆ ಕೊಡುಗೆ

Suddi Udaya

ಮುಂಡೂರು: ಮುಂಗುಡಮೆಯ ಸೀತಾರಾಮ ಆಚಾರ್ಯ ಮನೆಯ ಬಳಿ ಗುಡ್ಡ ಕುಸಿತ

Suddi Udaya

ಬೌದ್ಧ ಮಹಾಸಭಾ ಮಾಲಾಡಿ ಇದರ ವತಿಯಿಂದ ಬುದ್ಧ ಪೂರ್ಣಿಮೆ ಆಚರಣೆ

Suddi Udaya

ಮಚ್ಚಿನ ಕೊಡಿಯೇಲು ಎಂಬಲ್ಲಿ ಹೆಜ್ಜೇನು ದಾಳಿ: ಆರು ಮಂದಿಗೆ‌ ಗಾಯ- ಗಂಭೀರ ಗಾಯಗೊಂಡ‌ ಯುವಕ ಪುತ್ತೂರು ಆಸ್ಪತ್ರೆಗೆ ದಾಖಲು

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.14 ರಂದು ವಿದ್ಯುತ್ ನಿಲುಗಡೆ

Suddi Udaya

ಸೇವಾಭಾರತಿಗೆ 21ರ ಸಂಭ್ರಮ: ಡಿ.4 ನೂತನ ಕಾರ್ಯಾಲಯ ಸೇವಾನಿಕೇತನ ಉದ್ಘಾಟನಾ ಸಮಾರಂಭ

Suddi Udaya
error: Content is protected !!